ನವದೆಹಲಿ: ಹೆಚ್ಚುತ್ತಿರುವ ಫೇಕ್ ನ್ಯೂಸ್ ಗೆ ಕತ್ತರಿ ಹಾಕುವಂತೆ ಕೇಂದ್ರ ಸರ್ಕಾರ ಈಗ ಮತ್ತೊಮ್ಮೆ ವಾಟ್ಸಪ್ ಗೆ ಸೂಚನೆ ನೀಡಿದೆ. ಫೇಕ್ ನ್ಯೂಸ್ ನಿಂದಾಗಿ ಹಲವು ಹಲವು ದುರ್ಘಟನೆಗಳು ನಡೆಯುವುದಕ್ಕೆ ದಾರಿ ಮಾಡಿಕೊಟ್ಟ ಹಾಗಾಗಿದೆ.ಆದ್ದರಿಂದ ಇದಕ್ಕೆ ನಿಯಂತ್ರಣ ಹಾಕಬೇಕೆಂದು ಮತ್ತೊಮ್ಮೆ ಕೇಂದ್ರ ಆದೇಶಿಸಿದೆ.
ಸೋಶಿಯಲ್ ಮೀಡಿಯಾದಲ್ಲಿ ಅದರಲ್ಲೂ ಪ್ರಮುಖವಾಗಿ ವಾಟ್ಸಪ್ ನಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ ವಿಚಾರವನ್ನು ಸರ್ಕಾರದ ಗಂಭೀರವಾಗಿ ಪರಿಗಣಿಸಿದೆ.ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ವಿಭಾಗವು ಈಗ ವಾಟ್ಸ್ಆ್ಯಪ್ ಕಂಪನಿಗೆ ಇಂತಹ ಘಟನೆಗಳಿಂದ ಸಂಭವಿಸುವ ಅನಾಹುತಗಳಿಗೆ ಹೊಣೆಯಾಗಬೇಕು ಇಲ್ಲವೇ ಕಾನೂನು ಕ್ರಮವನ್ನು ಎದುರಿಸಬೇಕೆಂದು ಎಚ್ಚರಿಕೆ ನೀಡಿದೆ.
ಈಗ ವಿಚಾರವಾಗಿ ಲೋಕಸಭೆಯಲ್ಲಿ ಮಾಹಿತಿ ನೀಡಿರುವ ಗೃಹ ಖಾತೆ ಸಹಾಯಕ ಸಚಿವ ಹಂಸರಾಜ್ ಅಹಿರ್ ಬರುವ ದಿನಗಳಲ್ಲಿ ಕಾನೂನು ಕ್ರಮಗಳು ಇನ್ನಷ್ಟು ಬಿಗಿಯಾಗಲಿವೆ ಎಂದು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್