ಖತಾರ್: ದಕ್ಷಿಣ ಕನ್ನಡ ಜಿಲ್ಲೆಯ ಎಜುಕೇಷನ್ ಸಿಟಿ ಎಂದೇ ಖ್ಯಾತಿಗೆ ಪಾತ್ರ ವಾದ ದೇರಳಕಟ್ಟೆ ಯ ಮುಡಿಪುವಿನಲ್ಲಿ ತಲೆ ಎತ್ತಿ ನಿಂತಿರುವ ಮಜ್ಲಿಸ್ ಎಜು ಪಾರ್ಕ್ ನ ಸಾರಥಿ ಬಹು ಸಯ್ಯಿದ್ ಮಹಮ್ಮದ್ ಅಶ್ರಪ್ ಅಸ್ಸಖಾಫ್ ಮದನಿ ಆದೂರು ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಖತ್ತಾರ್ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.

ಅಧ್ಯಕ್ಷರಾಗಿ ಬಹು:ಕೆ.ಬಿ.ಅಬ್ದುಲ್ಲಾಹ್ ಹಾಜಿ ಕುಂಬಳೆ, ಕಾರ್ಯದರ್ಶಿಯಾಗಿ ಖಲೀಲ್ ಉರುಮಣೆ,ಕೋಶಾಧಿಕಾರಿಯಾಗಿ ಇಬ್ರಾಹಿಂ ದೇರಳಕಟ್ಟೆ ಸಮೇತ 21 ಸದಸ್ಯಸರ ಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಶಿಲ್ಪಿ ಆದೂರು ತಂಙಳ್ ಮಜ್ಲಿಸ್ ನ ಕಾರ್ಯ ವೈಖರಿಗಳ ಬಗ್ಗೆ ವಿವರಿಸಿ, ಸಾವಿರಾರು ಜನರ ಸಮಸ್ಯೆಗಳಿಗೆ ಪರಿಹಾರವಾದ ಮಾಸಿಕ ಸಖಾಫಿಯಾ ರಾತೀಬ್ ನ ಅನುಭವವನ್ನು ಮನವರಿಕೆ ಮಾಡಿದರು.
ಮಜ್ಲಿಸ್ ನ ಆವಶ್ಯಾರ್ಥ ಆಗಮಿಸಿದ ಸಂಸ್ಥೆಯ ಮೆನೇಜರ್ ಸಮೀರ್ ಸಖಾಫಿ ಸ್ವಾಗತಿಸಿ ಹಾಪಿಝ್ ಫಾರೂಖ್ ಸಖಾಫಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು