ಖತಾರ್: ದಕ್ಷಿಣ ಕನ್ನಡ ಜಿಲ್ಲೆಯ ಎಜುಕೇಷನ್ ಸಿಟಿ ಎಂದೇ ಖ್ಯಾತಿಗೆ ಪಾತ್ರ ವಾದ ದೇರಳಕಟ್ಟೆ ಯ ಮುಡಿಪುವಿನಲ್ಲಿ ತಲೆ ಎತ್ತಿ ನಿಂತಿರುವ ಮಜ್ಲಿಸ್ ಎಜು ಪಾರ್ಕ್ ನ ಸಾರಥಿ ಬಹು ಸಯ್ಯಿದ್ ಮಹಮ್ಮದ್ ಅಶ್ರಪ್ ಅಸ್ಸಖಾಫ್ ಮದನಿ ಆದೂರು ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಖತ್ತಾರ್ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.

ಅಧ್ಯಕ್ಷರಾಗಿ ಬಹು:ಕೆ.ಬಿ.ಅಬ್ದುಲ್ಲಾಹ್ ಹಾಜಿ ಕುಂಬಳೆ, ಕಾರ್ಯದರ್ಶಿಯಾಗಿ ಖಲೀಲ್ ಉರುಮಣೆ,ಕೋಶಾಧಿಕಾರಿಯಾಗಿ ಇಬ್ರಾಹಿಂ ದೇರಳಕಟ್ಟೆ ಸಮೇತ 21 ಸದಸ್ಯಸರ ಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಶಿಲ್ಪಿ ಆದೂರು ತಂಙಳ್ ಮಜ್ಲಿಸ್ ನ ಕಾರ್ಯ ವೈಖರಿಗಳ ಬಗ್ಗೆ ವಿವರಿಸಿ, ಸಾವಿರಾರು ಜನರ ಸಮಸ್ಯೆಗಳಿಗೆ ಪರಿಹಾರವಾದ ಮಾಸಿಕ ಸಖಾಫಿಯಾ ರಾತೀಬ್ ನ ಅನುಭವವನ್ನು ಮನವರಿಕೆ ಮಾಡಿದರು.
ಮಜ್ಲಿಸ್ ನ ಆವಶ್ಯಾರ್ಥ ಆಗಮಿಸಿದ ಸಂಸ್ಥೆಯ ಮೆನೇಜರ್ ಸಮೀರ್ ಸಖಾಫಿ ಸ್ವಾಗತಿಸಿ ಹಾಪಿಝ್ ಫಾರೂಖ್ ಸಖಾಫಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ