ಆತೂರು: ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಆತೂರು ಯುನಿಟ್ ಇದರ ವತಿಯಿಂದ ಫೆಬ್ರವರಿ 24 ಆದಿತ್ಯವಾರ ದಂದು ಇಲ್ಲಿನ ಸರಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಸೌಹಾರ್ದ ಸಂಗಮ ಹಾಗೂ ಅನುಸ್ಮರಣಾ ಕಾರ್ಯಕ್ರಮ ನಡೆಯಲಿದ್ದು.

ಪ್ರಸ್ಥುತ ಕಾರ್ಯಕ್ರಮದಲ್ಲಿ ವಿಶ್ವ ವಿಖ್ಯಾತ ವಾಗ್ಮಿ ಬಹು ಮುಳ್ಳೂರುಕೆರೆ ಮುಹಮ್ಮದಲಿ ಸಖಾಫಿ ಮುಖ್ಯ ಪ್ರಭಾಷಣ ಗೈಯ್ಯಲಿರುವರಲ್ಲದೆ , ಸೌಹಾರ್ದ ಸಂಗಮದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಜನಾಬ್ ಯುಟಿ ಖಾದರ್,ಸ್ಥಳೀಯ ಶಾಸಕ ಶ್ರೀ ಎಸ್ ಅಂಗಾರ ಮುಂತಾದ ರಾಜಕೀಯ ಧುರೀಣರು ಭಾಗವಹಿಸಲಿದ್ದಾರೆ.
ದ.ಕ ಜಿಲ್ಲಾ ಎಸ್ಸೆಸ್ಸೆಫ್ಫ್ ಉಪಾಧ್ಯಕ್ಷ ಮುನೀರ್ ಸಖಾಫಿ ಉಳ್ಳಾಲ ಸೌಹಾರ್ದ ಭಾಷಣ ಮಾಡಲಿರುವರಲ್ಲದೆ,ಅಸ್ಸಯ್ಯದ್ ಸಾದಾತ್ ತಂಙಳ್ ಗುರುವಾಯನಕೆರೆ ದುವಾಶಿರ್ವಚನ ನೀಡಲಿದ್ದಾರೆಂದು ಸ್ವಾಗತ ಸಮಿತಿ ಚೇರ್ ಮ್ಯಾನ್ ಆದಂ ಮದನಿ ಆತೂರು ಪ್ರಕಟನೆಗೆ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ