ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ (ರಿ)ಇಳಂತಿಲ ಮುರ ಶಾಖೆ ವತಿಯಿಂದ ಜಿಲ್ಲೆಯ ಎರಡನೇ ಅತಿದೊಡ್ಡ ದಶವಾರ್ಷಿಕ ಅಜ್ಮೀರ್ ಆಂಡ್ ನೆರ್ಚೆ ಮಾರ್ಚ್ 16 ಮತ್ತು 17 ರಂದು ನಡೆಯಲಿದೆ.
ಕಾರ್ಯಕ್ರಮದ ಮೊದಲ ದಿನವಾದ ಮಾರ್ಚ್ 16 ರಂದು ಮುಖ್ಯಪ್ರಭಾಷಕರಾಗಿ ಮಸ್ಊದ್ ಸಖಾಫಿ ಗೂಡಲ್ಲೂರ್
ಭಾಗವಹಿಸಲಿದ್ದಾರೆ.
ಸಮಾರೋಪ ದಿನವಾದ *ಮಾರ್ಚ್ 17 ರಂದ ಗೌರವಾರ್ಪಣಾ ಕಾರ್ಯಕ್ರಮ ಹಾಗೂ ಅಸರ್ ನಮಾಜಿನ ಬಳಿಕ ಅಜ್ಮೀರ್ ಮೌಲಿದ್ ನಡೆಯಲಿದೆ. ಮಗ್ರೀಬ್ ನಮಾಜಿನ ಬಳಿಕ ಬಹು ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಗೈಯಲಿದ್ದಾರೆ.
ಝೈನುಲ್ ಉಲಮಾ ಮಾಣಿ ಉಸ್ತಾದ್ ಹಾಗೂ SSF ಕರ್ನಾಟಕ ರಾಜ್ಯ ಆದ್ಯಕ್ಷರಾದ ಅಸ್ಸಯ್ಯದ್ ಸಿಟಿಎಂ ಉಮರ್ ಅಸ್ಸಖಾಫ್ ತಂಙಳ್ ಮನ್ಶಾರ್ ಇವರಿಗೆ ಗೌರವಾರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮದ ಅಯೋಜಕರು ತಿಳಿಸಿದ್ದಾರೆ.
ವರದಿ : ನವಾಝ್ ಮುರ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ