ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ (ರಿ)ಇಳಂತಿಲ ಮುರ ಶಾಖೆ ವತಿಯಿಂದ ಜಿಲ್ಲೆಯ ಎರಡನೇ ಅತಿದೊಡ್ಡ ದಶವಾರ್ಷಿಕ ಅಜ್ಮೀರ್ ಆಂಡ್ ನೆರ್ಚೆ ಮಾರ್ಚ್ 16 ಮತ್ತು 17 ರಂದು ನಡೆಯಲಿದೆ.
ಕಾರ್ಯಕ್ರಮದ ಮೊದಲ ದಿನವಾದ ಮಾರ್ಚ್ 16 ರಂದು ಮುಖ್ಯಪ್ರಭಾಷಕರಾಗಿ ಮಸ್ಊದ್ ಸಖಾಫಿ ಗೂಡಲ್ಲೂರ್
ಭಾಗವಹಿಸಲಿದ್ದಾರೆ.
ಸಮಾರೋಪ ದಿನವಾದ *ಮಾರ್ಚ್ 17 ರಂದ ಗೌರವಾರ್ಪಣಾ ಕಾರ್ಯಕ್ರಮ ಹಾಗೂ ಅಸರ್ ನಮಾಜಿನ ಬಳಿಕ ಅಜ್ಮೀರ್ ಮೌಲಿದ್ ನಡೆಯಲಿದೆ. ಮಗ್ರೀಬ್ ನಮಾಜಿನ ಬಳಿಕ ಬಹು ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಗೈಯಲಿದ್ದಾರೆ.
ಝೈನುಲ್ ಉಲಮಾ ಮಾಣಿ ಉಸ್ತಾದ್ ಹಾಗೂ SSF ಕರ್ನಾಟಕ ರಾಜ್ಯ ಆದ್ಯಕ್ಷರಾದ ಅಸ್ಸಯ್ಯದ್ ಸಿಟಿಎಂ ಉಮರ್ ಅಸ್ಸಖಾಫ್ ತಂಙಳ್ ಮನ್ಶಾರ್ ಇವರಿಗೆ ಗೌರವಾರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮದ ಅಯೋಜಕರು ತಿಳಿಸಿದ್ದಾರೆ.
ವರದಿ : ನವಾಝ್ ಮುರ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ