ಮಾಣಿ : ಎಸ್ ವೈ ಎಸ್ ಹಾಗೂ ಎಸ್ಸೆಸ್ಸೆಫ್ ಪಾಟ್ರಕೋಡಿ ಇದರ ವತಿಯಿಂದ ಫೆಬ್ರವರಿ 24 ಆದಿತ್ಯವಾರ ಸುನ್ನೀ ಸೆಂಟರ್ ಉದ್ಘಾಟನೆ,ಜಲಾಲಿಯ್ಯಾ ಮಜ್ಲಿಸ್,ಏಕದಿನ ಮತ ಪ್ರಭಾಷಣವು ನಡೆಯಲಿದೆ,ಕಾರ್ಯಕ್ರಮವು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಳ್ಳಲಿದ್ದು,ಅಸ್ಸಯ್ಯಿದ್ ಕೆ ಎಸ್ ಆಟಕೋಯ ತಂಙಳ್ ಕುಂಬೋಳ್,ಫಝಲ್ ತಂಙಳ್,ಇಬ್ರಾಹಿಂ ಹಂಝ ತಂಙಳ್,ಮುಹ್ಸಿನ್ ತಂಙಳ್,ಸ್ವಲಾಹುದ್ದೀನ್ ತಂಙಳ್, ಉಮರ್ ಅಸ್ಸಖಾಫ್ ತಂಙಳ್,ಝೈನುಲ್ ಉಲಮಾ ಮಾಣಿ ಉಸ್ತಾದ್ ಮುಂತಾದ ಹಲವಾರು ಸಯ್ಯಿದ್ ಗಳು, ಉಲಮಾ ಉಮರಾ ನೇತಾರರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಲುಕ್ಮಾನುಲ್ ಹಕೀಂ ಸಖಾಫಿ ಪುಲ್ಲಾರ ಮುಖ್ಯ ಪ್ರಭಾಷಣ ನಡೆಸಿಕೊಡಲಿರುವರು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ