ಮಾಣಿ : ಎಸ್ ವೈ ಎಸ್ ಹಾಗೂ ಎಸ್ಸೆಸ್ಸೆಫ್ ಪಾಟ್ರಕೋಡಿ ಇದರ ವತಿಯಿಂದ ಫೆಬ್ರವರಿ 24 ಆದಿತ್ಯವಾರ ಸುನ್ನೀ ಸೆಂಟರ್ ಉದ್ಘಾಟನೆ,ಜಲಾಲಿಯ್ಯಾ ಮಜ್ಲಿಸ್,ಏಕದಿನ ಮತ ಪ್ರಭಾಷಣವು ನಡೆಯಲಿದೆ,ಕಾರ್ಯಕ್ರಮವು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಳ್ಳಲಿದ್ದು,ಅಸ್ಸಯ್ಯಿದ್ ಕೆ ಎಸ್ ಆಟಕೋಯ ತಂಙಳ್ ಕುಂಬೋಳ್,ಫಝಲ್ ತಂಙಳ್,ಇಬ್ರಾಹಿಂ ಹಂಝ ತಂಙಳ್,ಮುಹ್ಸಿನ್ ತಂಙಳ್,ಸ್ವಲಾಹುದ್ದೀನ್ ತಂಙಳ್, ಉಮರ್ ಅಸ್ಸಖಾಫ್ ತಂಙಳ್,ಝೈನುಲ್ ಉಲಮಾ ಮಾಣಿ ಉಸ್ತಾದ್ ಮುಂತಾದ ಹಲವಾರು ಸಯ್ಯಿದ್ ಗಳು, ಉಲಮಾ ಉಮರಾ ನೇತಾರರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಲುಕ್ಮಾನುಲ್ ಹಕೀಂ ಸಖಾಫಿ ಪುಲ್ಲಾರ ಮುಖ್ಯ ಪ್ರಭಾಷಣ ನಡೆಸಿಕೊಡಲಿರುವರು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ