ಕುವೈತ್ ಸಿಟಿ: ಕುವೈತ್ನಲ್ಲಿ ಅರುವತ್ತು ವರ್ಷ ದಾಟಿದ ಪದವೀಧರರಲ್ಲದವರ ಇಖಾಮಾ ನವೀಕರಿಸದಿರಲು ಮುಂದಾಗಿದೆ. ಈ ಕುರಿತು ಮಾನವ ಸಂಪನ್ಮೂಲ ಸಾರ್ವಜನಿಕ ಇಲಾಖೆಯು ಶೀಘ್ರದಲ್ಲೇ ಅಧಿಕೃತವಾಗಿ ಮಾಹಿತಿ ನೀಡಲಿದೆ ಎಂದು ಸ್ಥಳೀಯ ಪತ್ರಿಕೆ ವರದಿ ಮಾಡಿದೆ.
ಅಂತಹ ವಿದೇಶಿಯರನ್ನು ಉಳಿಸಿಕೊಳ್ಳುವುದರಲ್ಲಿ ದೇಶಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಅಥಾರಿಟಿಯ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ.
ಉನ್ನತ ಯೋಗ್ಯತೆ ಇರುವ ದೀರ್ಘಕಾಲದಿಂದ ಸೇವೆ ಗೈಯ್ಯುತ್ತಾ ಬಂದಿರುವ ಕಾರ್ಮಿಕರನ್ನು ಮಾನವೀಯ ಪರಿಗಣನೆ ಮತ್ತು ಅವರ ಸೇವೆಯ ಅವಶ್ಯಕತೆಯನ್ನು ಮನಗಂಡು ಪ್ರಾಯಗಣನೆ ಮಾಡದೆ ಮುಂದುವರೆಯಲು ಅವಕಾಶ ನೀಡಬೇಕು ಎಂದೂ ಸದಸ್ಯರು ಕೊರಿಕೆ ಸಲ್ಲಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ