ಬೆಂಗಳೂರು,ಫೆ.27:- ಸರ್ಕಾರಿ ಆಸ್ಪತ್ರೆಗಳು, ಸರ್ಕಾರಿ ವೈದ್ಯರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೆ ಜನತೆಗೆ ಹತ್ತಿರವಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
ಅವರು ನಗರದ ಜಯದೇವ ಆಸ್ಪತ್ರೆಯ 300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ನೂತನ ಕಟ್ಟಡ ಶಂಕು ಸ್ಥಾಪನೆ ನರವೇರಿಸಿ ಮಾತನಾಡಿದರು. ಯಾವುದೇ ಖಾಸಗಿ ಆಸ್ಪತ್ರೆಗಳು ಜಯದೇವ ಆಸ್ಪತ್ರೆಗೆ ಸಮನಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಕಳೆದ ಕೆಲ ತಿಂಗಳಿನಿಂದ ಜಯದೇವ ಸಂಸ್ಥೆ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದರು ಎಂದ ಅವರು, ರೋಗಿಗಳು ಬಂದಾಗ ಹಣಕ್ಕೆ ಆಸೆ ಪಡದೆ ಚಿಕಿತ್ಸೆಗೆ ಆದ್ಯತೆ ನೀಡುವ ಸಂಸ್ಥೆ ಜಯದೇವ ಎಂದ ಅವರು, ರಾಜ್ಯಕ್ಕೆ ಹೆಸರು ತಂದಿರುವ ಪ್ರತಿಷ್ಠಿತ ಸಂಸ್ಥೆ ಇದು ಎಂದರು.
ಇನ್ಫೋಸಿಸ್ ಮುಖ್ಯಸ್ಥರಾದ ಸುಧಾಮೂರ್ತಿ ಅವರು ಆಸ್ಪತ್ರೆಗೆ ಹೆಚ್ಚಿನ ಹಾಸಿಗೆ ಇರುವ ಕಟ್ಟಡ ನಿರ್ಮಾಣಕ್ಕೆ ಮುಂದೆ ಬಂದಿದ್ದಾರೆ. ಕೇವಲ ಒಂದೇ ವಾರದಲ್ಲಿ ನೀಲನಕ್ಷೆ ತಯಾರಿಸಿ ನೆರವಿಗೆ ಧಾವಿಸಿದ್ದಾರೆಂದು ತಿಳಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ