ಮುಡಿಪು:ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವತಿಯಿಂದ “ತರ್ಬಿಯತ್ ಕ್ಯಾಂಪ್” ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಅಧ್ಯಕ್ಷ ತೌಸೀಫ್ ಸ ಅದಿ ಹರೇಕಳರವರ ಅಧ್ಯಕ್ಷತೆಯಲ್ಲಿ ಮಾರ್ಚ್ 8 ಶುಕ್ರವಾರ ಮಧ್ಯಾಹ್ನ 2:30 ಗಂಟೆಗೆ ಎಜ್ಯುಪಾರ್ಕ್ ಮುಡಿಫು ವಿನಲ್ಲಿ ನಡೆಯಲಿರುವುದು.
ಎಜ್ಯು ಪಾರ್ಕ್ ಮುಡಿಪು ಶಿಲ್ಪಿ ಸಯ್ಯದ್ ಅಶ್ರಫ್ ತಂಙಳ್ ಆದೂರು ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಪ್ರಖ್ಯಾತ ವಾಗ್ಮಿ ಕೂಟಂಬಾರ ಅಬ್ದುಲ್ ರಹ್ಮಾನ್ ದಾರಿಮಿ ತರಗತಿಯನ್ನು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕಾರ್ಯದರ್ಶಿ ಜಮಾಲುದ್ದೀನ್ ಸಖಾಫಿ ಮುದುಂಗಾರುಕಟ್ಟೆ ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ