ಜಿದ್ದಾ:ಕೆ.ಸಿ.ಎಫ್ ಜಿದ್ದಾ ಝೋನಿನ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಅಧೀನದಲ್ಲಿ ನೂತನ ಜಬಲುನ್ನೂರ್ ಯೂನಿಟ್ ರಚನೆ ಹಾಗೂ ಆತ್ಮೀಯ ಮಜ್ಲಿಸ್ ಸೆಕ್ಟರ್ ಅಧ್ಯಕ್ಷರು ಹನೀಫ್ ಸಖಾಫಿ ಬೊಳ್ಮಾರ್ ರವರ ಅಧ್ಯಕ್ಷತೆಯಲ್ಲಿ ಜಬಲನ್ನೂರು ಮೂಸಾ ಹಾಜಿ ನಿವಾಸದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸೆಕ್ಟರ್ ಸಂಘಟನೆ ವಿಭಾಗ ಅಧ್ಯಕ್ಷರು ಸ್ವಾದಿಖ್ ಸಖಾಫಿ ಕಿಲ್ಲೂರು ಉದ್ಘಾಟಿಸಿದರು. ಕೆಸಿಎಫ್ ನೀತಿ ನಿಯಮಗಳ ಬಗ್ಗೆ ಹಾಗೂ ರಜಬ್ ತಿಂಗಳ ಮಹತ್ವವನ್ನು ತಿಳಿಸಿ ಹನೀಫ್ ಸಖಾಫಿ ಬೊಳ್ಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಂತರ ಸೆಕ್ಟರ್ ನಿಂದ R.O ಆಗಿ ಆಗಮಿಸಿದ ಇಕ್ಬಾಲ್ ಕಕ್ಕಿಂಜೆ ನೂತನ ಪದಾಧಿಕಾರಿಗಳನ್ನು ಘೋಷಣೆ ಮಾಡಿದರು.

ಅಧ್ಯಕ್ಷರಾಗಿ ಅಬ್ಬಾಸ್ ಸಾಲ್ಮರ, ಪ್ರ.ಕಾರ್ಯದರ್ಶಿ ಅಶ್ರಫ್ ಮಂಗಿಲಪದವು, ಕೋಶಾಧಿಕಾರಿ ಹಾರಿಸ್ ಕಿನ್ಯಾ, ಉಪಾಧ್ಯಕ್ಷರುಗಳಾಗಿ ಅಬ್ದುಲ್ಲಾ ಮುಸ್ಲಿಯಾರ್ ಕಡಬ, ಅಬ್ದುಲ್ ಅಝೀಝ್ ವೇಣೂರು. ಕಾರ್ಯದರ್ಶಿಗಳಾಗಿ ಜಮಾಲುದ್ದೀನ್ ಪೇರಾಜೆ, ಆಸೀಫ್ ಮಠ. ಕಾರ್ಯಕಾರಿ ಸದಸ್ಯರಾಗಿ ಸ್ವಾದಿಖ್ ಸಖಾಫಿ ಕಿಲ್ಲೂರು, ಮೂಸಾ ಹಾಜಿ ಕಿನ್ಯಾ, ಶರೀಫ್ ಝೈನಿ ಈಶ್ವರಮಂಗಿಲ, ಬಶೀರ್ ಕುಕ್ಕಾಜೆ, ಅಶ್ಫಖ್ ಪರ್ಲಡ್ಕ, ಹಾರಿಸ್ ಅರಿಯಡ್ಕ ಎಂಬವರನ್ನು ಆಯ್ಕೆ ಮಾಡಲಾಯಿತು
ಈ ವೇಳೆ ಮುಹಿಮ್ಮಾತ್ ಆರ್ಗನೈಝರ್ ಅಬೂಬಕ್ಕರ್ ಸಖಾಫಿ ಹಾಗೂ ಡಿಕೆಎಸ್ಸಿ ನೇತಾರ ಅಬ್ಬಾಸ್ ಹಾಜಿ ಎಲಿಮಲೆ ಶುಭ ಹಾರೈಸಿ ಮಾತನಾಡಿದರು
ಕಾರ್ಯಕ್ರಮವನ್ನು ಮೂಸಾ ಹಾಜಿ ಕಿನ್ಯಾ ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಅಶ್ರಫ್ ಮಂಗಿಲಪದವು ಧನ್ಯವಾದ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ