ಶಾರ್ಜಾ: ಕೆಸಿಎಫ್ ಶಾರ್ಜಾ ಝೋನ್ ಇದರ ಪ್ರಧಾನ ಕಾರ್ಯದರ್ಶಿಯಾದ ರಜಬ್ ಮುಹಮ್ಮದ್ ಉಚ್ಚಿಲ ರವರ ತಂದೆ ಮುಹಮ್ಮದ್ ಹಸನ್ ಉಚ್ಚಿಲ (75 ವರ್ಷ) ಇವರು ಇಂದು ಅಲ್ಲಾಹನ ಅನುಲ್ಲಂಘನೀಯ ವಿಧಿಗೆ ವಿಧೇಯರಾಗಿ ನಮ್ಮನ್ನಗಲಿದ್ದಾರೆ.
ಕೆಸಿಎಫ್ ಶಾರ್ಜಾ ಝೋನ್ ಇದರ ಪ್ರಧಾನ ಕಾರ್ಯದರ್ಶಿಯೂ ಹಲವಾರು ಸಂಘ ಸಂಸ್ಥೆಗಳ ಸಕ್ರಿಯ ಕಾರ್ಯಕರ್ತರೂ ಆದ ರಜಬ್ ಮುಹಮ್ಮದ್ ಉಚ್ಚಿಲ ರವರ ತಂದೆ ಮುಹಮ್ಮದ್ ಹಸನ್ ಉಚ್ಚಿಲ ನಿಧನಕ್ಕೆ ಕೆಸಿಎಫ್ ಯುಎಇ ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಮೃತರ ಹೆಸರಿನಲ್ಲಿ ಮಯ್ಯಿತ್ ನಮಾಝ್, ಖುರ್’ಆನ್ ಪಾರಾಯಣ, ಮತ್ತು ತಹ್ಲೀಲ್ ಹೇಳಿ ಮಗ್ಫಿರತ್ ಗಾಗಿ ದುಆ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತಿದ್ದೇವೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ