ಚಿಕ್ಕಮಗಳೂರು: ಡಿವಿಶನ್ ವತಿಯಿಂದ ನಡೆದ ಕಾನ್ಫಿ\nಡೆನ್ಸ್ ಟೆಸ್ಟ್ 2109 ನಲ್ಲಿ 57% ಫಲಿತಾಂಶ ಬಂದಿದೆ.
326 ವಿದ್ಯಾರ್ಥಿಗಳು ಭಾಗವಹಿಸಿದ್ದು 187 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಉಪ್ಪಳ್ಳಿ ಯುನೈಟೆಡ್ ಸ್ಕೂಲ್ ವಿದ್ಯಾರ್ಥಿನಿ ನಮೀರಾ ಮುಶ್ತಾಖ್ ಡಿವಿಶನ್ ಮಟ್ಟದಲ್ಲಿ ಪ್ರಥಮಸ್ಥಾನ ಪಡೆದಿದ್ದು,

ಉಪ್ಪಳ್ಳಿ ಜ್ಞಾನ ರಶ್ಮಿ ಶಾಲೆಯ ವಿದ್ಯಾರ್ಥಿಗಳಾದ ಮುಹಮ್ಮದ್ ಫಹೀಂ, ಮತ್ತು ಅಸ್ಮಾ A, ಕ್ರಮವಾಗಿ ದ್ವಿತೀಯ ಹಾಗೂ ತ್ರತೀಯ ಸ್ಥಾನ ಪಡೆದಿದ್ದು ಡಿವಿಶನ್ ವತಿಯಿಂದ ಮೊಮೆಂಟೋ ಸಹಿತ ಕ್ಯಾಶ್ ಅವಾರ್ಡ್ ನೀಡಲಾಯ್ತು, ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರನೀಡಲಾಯ್ತು. ಹಾಗೂ ಸಹಕರಿಸಿ ಶಾಲಾ ಸಮಿತಿಗಳಿಗೂ,ಅಧ್ಯಾಪಕ-ವಿದ್ಯಾರ್ಥಿಗಳಿಗೆಲ್ಲರಿಗೂ ಡಿವಿಶನ್ ನಾಯಕರು ಅಭಿನಂದನೆ ಮತ್ತು ಧನ್ಯವಾದ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ