ಬ್ರಹ್ಮಾವರ; ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ಇದರ ವತಿಯಿಂದ ಡಿವಿಷನ್ ಮಟ್ಟದ ” ಲೀಡರ್ಸ್ ಮೋಟಿವೇಶನಲ್ ಕಾರ್ಯಾಗಾರ ಇತ್ತೀಚೆಗೆ ರಂಗನಕೆರೆ ಮದ್ರಸ ಸಬಾಂಗಣದಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ಅಧ್ಯಕ್ಷರಾದ ಸೈಯದ್ ಯೂಸುಫ್ ತಂಙಳ್ ಅಧ್ಯಕ್ಷತೆಯಲ್ಲಿ, ಎಸ್.ವೈ.ಎಸ್ ಜಿಲ್ಲಾ ಅಧ್ಯಕ್ಷರಾದ ಸೈಯದ್ ಕೋಟೇಶ್ವರ ತಂಙಳ್ ದುವಾ ಮಾಡಿದರು. ಜಿಲ್ಲಾ ಎಸ್.ವೈ.ಎಸ್ ಉಪಾಧ್ಯಕ್ಷ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಉದ್ಘಾಟಿಸಿದರು. ರಾಜ್ಯ ಎಸ್ಸೆಸ್ಸೆಫ್ ಕಾರ್ಯದರ್ಶಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಹಾಗು ರಾಜ್ಯ ಕೋಶಾಧಿಕಾರಿ ರವೂಪ್ ಖಾನ್ ಕುಂದಾಪುರ ವಿಷಯ ಮಂಡಿಸಿದರು.

ಕಾರ್ಯಾಗಾರದಲ್ಲಿ ರಂಗನಕೆರೆ ಮಸೀದಿ ಅಧ್ಯಕ್ಷರಾದ ಫಾರೂಕ್, ಕಾರ್ಯದರ್ಶಿ ರಪೀಕ್ ರಂಗನಕೆರೆ, ಉಡುಪಿ ಜಿಲ್ಲಾ ಕೋಶಾಧಿಕಾರಿ ಕೆ.ಎಸ್.ಎಮ್ ಮನ್ಸೂರ್, ಶಿಬಿರದ ಚೇರ್ಮನ್ ಇಬ್ರಾಹಿಂ ಆರ್.ಕೆ, ಡಿವಿಷನ್ ಗೌರವ ಸಲಹೆಗಾರರಾದ ರಝಾಕ್ ಉಸ್ತಾದ್, ರಶೀದ್ ಉಸ್ತಾದ್, ಸುಬುಹಾನ್ ಹೊನ್ನಾಳ, ಸಮದ್ ಮದನಿ ಸಾಸ್ತಾನ, ಕಟಪಾಡಿ ಸೆಕ್ಟರ್ ಅಧ್ಯಕ್ಷ ಆಸೀಪ್ ಸರಕಾರಿಗುಡ್ಡೆ, ಮಣಿಪಾಲ ಸೆಕ್ಟರ್ ಅಧ್ಯಕ್ಷ ಶಾಹುಲ್ ದೊಡ್ಡಣಗುಡ್ಡೆ, ಬ್ರಹ್ಮಾವರ ಸೆಕ್ಟರ್ ಅಧ್ಯಕ್ಷ ಶಂಶುದ್ದಿನ್ ರಂಗನಕೆರೆ, ಡಿವಿಷನ್ ಉಪಾಧ್ಯಕ್ಷ ಮಜೀದ್ ಕಟಪಾಡಿ, ಕೋಶಾಧಿಕಾರಿ ನಝೀರ್ ಸಾಸ್ತಾನ, ರಂಗನಕೆರೆ ಖತೀಬರಾದ ಶರ್ವಾನಿ ರಝ್ವಿ ಹಾಗು ಇತರೆ ನಾಯಕರು ಉಪಸ್ಥಿತಿ ಇದ್ದರು.
ಕಾರ್ಯಾಗಾರವನ್ನು ಉಡುಪಿ ಜಿಲ್ಲಾ ಜೊತೆ ಕಾರ್ಯದರ್ಶಿ ನಾಸೀರ್ ಭದ್ರಗಿರಿ ಸ್ವಾಗತಿಸಿದರು. ಡಿವಿಷನ್ ಪ್ರ. ಕಾರ್ಯದರ್ಶಿ ಸಿದ್ದೀಕ್ ಸಂತೋಷ್ ನಗರ ವಂದಿಸಿದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ