ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ವಿಸ್ಡಂ ಸಮಿತಿ ವತಿಯಿಂದ ವಿವಿಧ ಕೋರ್ಸ್ ಪ್ರವೇಶ ಮಾಹಿತಿ, ಉದ್ಯೋಗ ಮಾಹಿತಿ,ಸ್ಪರ್ಧಾತ್ಮಕ ಪರೀಕ್ಷೆ,ಸ್ಕಾಲರ್ ಶಿಪ್ ಮೊದಲಾದವುಗಳ ಮಾಹಿತಿಯನ್ನೊಳಗೊಂಡ ಇ- ಬುಲೆಟಿನ್ ನನ್ನು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮನ್ಶರ್ ಬಿಡುಗಡೆ ಮಾಡಿದರು.
ಇ- ಬುಲೆಟಿನ್ ಮುಂದಕ್ಕೆ 15 ದಿನಗಳಿಗೊಮ್ಮೆ ಹೊರತರಲಾಗುವುದು.
ಈ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಮಾಸ್ಟರ್ ಬೆಂಗಳೂರು,ಎಸ್.ವೈ.ಎಸ್ ನಾಯಕ ಅಬ್ದುಲ್ ರಹ್ಮಾನ್ ಹಾಜಿ ಫ್ರಿಂಟೆಕ್, ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ರಾಜ್ಯ ನಾಯಕರಾದ ಮುಸ್ತಫಾ ಮಾಸ್ಟರ್ ಉಳ್ಳಾಲ,ಸಫ್ವಾನ್ ಚಿಕ್ಕಮಗಳೂರು,ಶರೀಫ್ ಮಡಿಕೇರಿ,ಇಕ್ಬಾಲ್ ಮಂಗಳಪೇಟೆ ಮೊದಲಾರವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ