ಜಾಮಿಯ ಸಅದಿಯ ಅರಬಿಯ್ಯ ಇದರ ಗೊಲ್ಡನ್ ಜುಬಿಲಿ ಸಮ್ಮೇಳನದ ಪ್ರಚಾರ ಸಭೆಯು ಐಸಿಎಫ್ ಸೊಹಾರ್ ಝೋನ್ ಒಮಾನ್ ಇದರ ವತಿಯಿಂದ ಸಯ್ಯದ್ ಕೆ.ಎಸ್. ಆಟಕೋಯ ತಙಳ್ ಅಲ್ ಹೈದ್ರೋಸಿ ಕುಂಬೋಲ್ ಇವರ ನೇತೃತ್ವದಲ್ಲಿ ಬುಧವಾರ ರಾತ್ರಿ ಸೊಹಾರ್ ಖಸೀಬ್ ಮಸ್ಜಿದ್ ನಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಯ್ಯಿದ್ ರವರನ್ನು ಕೆಸಿಎಫ್ ಸೊಹಾರ್ ಝೋನ್ ನ ಪರವಾಗಿ ಸನ್ಮಾನಿಸಲಾಯಿತು.
ಸಭೆಯಲ್ಲಿ ಅಬ್ದುಲ್ ಖಾದರ್ ಮದನಿ ಪಳ್ಳಂಗೋಡ್, ಐಸಿಎಫ್ ನಾಯಕರಾದ ಫಿರೋಸ್ ಅಬೂಬಕ್ಕರ್, ಅಬ್ದುಲ್ ರಹಮಾನ್ ಮಾಸ್ಟರ್, ಅನಸ್ ಸಖಾಫಿ, ಹಂಝ ಮುಸ್ಲಿಯಾರ್, ಮನ್ಸೂರ್, ಸಫ್ವಾನ್, ರಫೀಕ್ ಲೈಫ್ ಲೈನ್, ಕೆಸಿಎಫ್ ಸೊಹಾರ್ ಝೋನ್ ಅಧ್ಯಕ್ಷ ಆರಿಫ್ ಮದಕ, ಸಿದ್ದೀಕ್ ಮಾಂಬ್ಲಿ ಸುಳ್ಯ, ಇಕ್ಬಾಲ್ ಎರ್ಮಾಳ್, ಸಾದಿಕ್ ಕಾಟಿಪಳ್ಳ, ಸಿರಾಜ್ ಮುಈನಿ, ಅಶ್ರಫ್ ಕುತ್ತಾರ್, ಮುನೀರ್ ಕುತ್ತಾರ್, ನಿಸಾರ್ ಜೆಪ್ಪು, ಶಫೀಕ್ ಎಲಿಮಲೆ ಹಾಗೂ ಐಸಿಎಫ್ ನೇತಾರರು, ಕೆಸಿಎಫ್ ನಾಯಕರುಗಳು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ