ಮಾಣಿ : ಬದ್ರಿಯಾ ಜುಮಾ ಮಸೀದಿ ಸೂರಿಕುಮೇರು ಇದರ ವತಿಯಿಂದ ಸ್ವಲಾತ್ ವಾರ್ಷಿಕ ಹಾಗೂ ಮತ ಪ್ರಭಾಷಣ ಕಾರ್ಯಕ್ರಮವು ಮಾರ್ಚ್ 30 ಹಾಗೂ 31 ರಂದು ನಡೆಯಲಿದೆ.ಕಾರ್ಯಕ್ರಮದ ಮೊದಲ ದಿನ ಶನಿವಾರ ಮಗ್ರಿಬ್ ನಮಾಝ್ ಬಳಿಕ ಅನಸ್ ಸಿದ್ದಿಖಿ ಕಾಮಿಲ್ ಸಖಾಫಿ ಶಿರಿಯಾ,ಆದಿತ್ಯವಾರ ಮಗ್ರಿಬ್ ನಮಾಝ್ ಬಳಿಕ ಖಲೀಲುರ್ರಹ್ಮಾನ್ ದಾರಿಮಿ ಕಾಸರಗೋಡು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ,ಸ್ವಲಾತ್ ವಾರ್ಷಿಕದ ದುಆ ಕಾರ್ಯಕ್ರಮವನ್ನು ಅಸ್ಸಯ್ಯಿದ್ ಮುಶ್ತಾಕುರ್ರಹ್ಮಾನ್ ತಂಙಳ್ ಮಲಪ್ಪುರಂ ನೆರವೇರಿಸಲಿರುವರು.
ಜನಾಬ್ ಮೂಸಾ ಕರೀಂ ಮಾಣಿ ಅಧ್ಯಕ್ಷತೆಯಲ್ಲಿ ಡಿ ಎಸ್ ಅಬ್ದುರ್ರಹ್ಮಾನ್ ಮದನಿ ಉಳ್ತೂರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡುವರು.ಮುಹಮ್ಮದ್ ಅಲೀ ಮುಸ್ಲಿಯಾರ್,ರಝಾಕ್ ಮದನಿ ಕಾಮಿಲ್ ಸಖಾಫಿ ಸೂರಿಕುಮೇರು,ಪಿ ಎ ಮುಹಮ್ಮದ್ ರಫೀಕ್ ಮದನಿ ಪಾಟ್ರಕೋಡಿ,ಎನ್ ಹಂಝ ಮದನಿ ನೆಕ್ಕಿಲು,ಅಮೀರುದ್ದೀನ್ ಸೂರಿಕುಮೇರು ಮುಂತಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ