ಮಾಣಿ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ನಚ್ಚಬೆಟ್ಟು ಗಡಿಯಾರ ಇದರ ನಾಲ್ಕನೇ ಸ್ವಲಾತ್ ವಾರ್ಷಿಕ ಮಹಾ ಸಮ್ಮೇಳನ ಎಪ್ರಿಲ್ 4 ಗುರುವಾರ ಸಂಸ್ಥೆಯ ವಠಾರದಲ್ಲಿ ನಡೆಯಲಿದೆ.ಅಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ರಿಫಾಈ ಮೌಲಿದ್,ಫ್ಯಾಮಿಲಿ ಮೀಟ್,ಅಲುಮ್ನಿ ಪ್ರೋಗ್ರಾಂ, ನೂತನ ಕಟ್ಟಡ ಉದ್ಘಾಟನೆ ಮುಂತಾದ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು .

ಮಗ್ರಿಬ್ ನಮಾಝ್ ಬಳಿಕ ನಡೆಯುವ ಸಮರೋಪ ಸಮಾರಂಭದಲ್ಲಿ ಸಂಸ್ಥೆಯ ಸಾರಥಿ ಟಿ ಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ,ಹಂಝ ರಿಫಾಈ ತಂಙಳ್, ಮಹ್ಮೂದುಲ್ ಫೈಝಿ ವಾಲೆಮುಂಡೋವು,ಹಂಝ ಸಖಾಫಿ ಬಂಟ್ವಾಳ, ಅಲ್ ಹಾಜ್ ಅಬ್ದುರ್ರಹ್ಮಾನ್ ಮದನಿ ಮೂಳೂರು,ಮುಂತಾದ ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದು ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿರುವರು,ಅಸ್ಸಯ್ಯಿದ್ ಬಾಯಾರ್ ತಂಙಳ್ ದುಆ ನೆರವೇರಿಸುವರು ಎಂದು ಮಾಧ್ಯಮ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ