ಉಳ್ಳಾಲ: ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ನ ವತಿಯಿಂದ ನಾಯಕತ್ವ ಕಾರ್ಯಾಗಾರ ಕಾರ್ಯಕ್ರಮ ಮಾರ್ಚ್ 31 ರಂದು ತಲಪಾಡಿ ಮದ್ರಸ ಕೊಠಡಿಯಲ್ಲಿ ಡಿವಿಶನ್ ಅಧ್ಯಕ್ಷರಾದ ಖುಬೈಬ್ ತಂಙಳ್ ಉಳ್ಳಾಲ ರ ಅಧ್ಯಕ್ಷತೆಯಲ್ಲಿ ನಡೆಯಿತು.

ಎಸ್ಸೆಸ್ಸೆಫ್ ರಾಜ್ಯ ಸುಪ್ರೀಮ್ ಕೌನ್ಸಿಲ್ ಚೇರ್ಮಾನ್ ಡಾ. ಎಮ್.ಎಸ್.ಎಮ್ ಅಬ್ದುರ್ರಶೀದ್ ಝೈನಿ ಖಾಮಿಲ್ ಸಖಾಫಿ ಉದ್ಘಾಟಿಸಿದರು.ಇಬ್ರಾಹಿಂ ಸಖಾಫಿ ಕೊಟೂರ್ ನಾಯಕತ್ವ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಎಸ್ಸೆಸ್ಸೆಫ್ ದ.ಕ.ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಮತ್ತು ಉಳ್ಳಾಲ ಡಿವಿಶನ್ ಉಸ್ತುವಾರಿ ಆರಿಫ್ ಝುಹ್ರಿ ಮುಕ್ಕ ಪ್ರಾಸ್ತಾವಿಕ ಮಾತನಾಡಿದರು.
ಡಿವಿಶನ್ ನ ಕಾರ್ಯಕಾರಿ ಸಮಿತಿ ಸದಸ್ಯರು, ಸೆಕ್ಟರ್ ನ ಪದಾಧಿಕಾರಿಗಳು, ಹಾಗೂ ಶಾಖಾ ನಾಯಕರು ಭಾಗವಹಿಸಿದರು.

ಡಿವಿಶನ್ ಪ್ರ ಕಾರ್ಯದರ್ಶಿ ಅಬ್ದುಲ್ ಹಮೀದ್ ತಲಪಾಡಿ ಸ್ವಾಗತಿಸಿದರು.ಕ್ಯಾಂಪ್ ಆಮೀರ್ ಇರ್ಫಾನ್ ಅಬ್ದುಲ್ಲಾ ನೂರಾನಿ ಕಾರ್ಯಕ್ರಮ ನಿರೂಪಿಸಿದರು.
ಕ್ಯಾಂಪ್ ಉಪ ಕನ್ವೀನರ್ ಜಾಫರ್ ಯು ಎಸ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ