ಉಳ್ಳಾಲ: ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ನ ವತಿಯಿಂದ ನಾಯಕತ್ವ ಕಾರ್ಯಾಗಾರ ಕಾರ್ಯಕ್ರಮ ಮಾರ್ಚ್ 31 ರಂದು ತಲಪಾಡಿ ಮದ್ರಸ ಕೊಠಡಿಯಲ್ಲಿ ಡಿವಿಶನ್ ಅಧ್ಯಕ್ಷರಾದ ಖುಬೈಬ್ ತಂಙಳ್ ಉಳ್ಳಾಲ ರ ಅಧ್ಯಕ್ಷತೆಯಲ್ಲಿ ನಡೆಯಿತು.

ಎಸ್ಸೆಸ್ಸೆಫ್ ರಾಜ್ಯ ಸುಪ್ರೀಮ್ ಕೌನ್ಸಿಲ್ ಚೇರ್ಮಾನ್ ಡಾ. ಎಮ್.ಎಸ್.ಎಮ್ ಅಬ್ದುರ್ರಶೀದ್ ಝೈನಿ ಖಾಮಿಲ್ ಸಖಾಫಿ ಉದ್ಘಾಟಿಸಿದರು.ಇಬ್ರಾಹಿಂ ಸಖಾಫಿ ಕೊಟೂರ್ ನಾಯಕತ್ವ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಎಸ್ಸೆಸ್ಸೆಫ್ ದ.ಕ.ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಮತ್ತು ಉಳ್ಳಾಲ ಡಿವಿಶನ್ ಉಸ್ತುವಾರಿ ಆರಿಫ್ ಝುಹ್ರಿ ಮುಕ್ಕ ಪ್ರಾಸ್ತಾವಿಕ ಮಾತನಾಡಿದರು.
ಡಿವಿಶನ್ ನ ಕಾರ್ಯಕಾರಿ ಸಮಿತಿ ಸದಸ್ಯರು, ಸೆಕ್ಟರ್ ನ ಪದಾಧಿಕಾರಿಗಳು, ಹಾಗೂ ಶಾಖಾ ನಾಯಕರು ಭಾಗವಹಿಸಿದರು.

ಡಿವಿಶನ್ ಪ್ರ ಕಾರ್ಯದರ್ಶಿ ಅಬ್ದುಲ್ ಹಮೀದ್ ತಲಪಾಡಿ ಸ್ವಾಗತಿಸಿದರು.ಕ್ಯಾಂಪ್ ಆಮೀರ್ ಇರ್ಫಾನ್ ಅಬ್ದುಲ್ಲಾ ನೂರಾನಿ ಕಾರ್ಯಕ್ರಮ ನಿರೂಪಿಸಿದರು.
ಕ್ಯಾಂಪ್ ಉಪ ಕನ್ವೀನರ್ ಜಾಫರ್ ಯು ಎಸ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ