ಸುರತ್ಕಲ್:ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ನಿರ್ದೇಶನದಂತೆ ಜಿಲ್ಲೆಯ ಸರ್ವ ಡಿವಿಶನ್ ಗಳಲ್ಲಿ ದಅ್ ವಾ ಕಾನ್ಫರೆನ್ಸ್ ನಡೆಯಲಿದ್ದು,ಅಧಿಕೃತ ಚಾಲನೆಯನ್ನು ನಿನ್ನೆ ಸುರತ್ಕಲ್ ಡಿವಿಶನ್ ನಲ್ಲಿ ನೀಡಲಾಯಿತು.
ಡಿವಿಶನ್ ಅಧ್ಯಕ್ಷರಾದ ಫಾರೂಖ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಕಿನ್ನಿಗೋಳಿ ಮಿಸ್ಬಾಹುಲ್ ಮದೀನದಲ್ಲಿ ನಡೆದ ಕಾನ್ಫರೆನ್ಸನ್ನು ಮುದರ್ರಿಸರಾದ ಎ.ಪಿ. ಅಬ್ದುಲ್ಲ ಮದನಿ ಉಸ್ತಾದರು ಉದ್ಘಾಟಿಸಿದರು.

ಜಿಲ್ಲಾ ಉಪಾಧ್ಯಕ್ಷ ಮುನೀರ್ ಅಹ್ಮದ್ ಸಖಾಫಿ ಮುತಅಲ್ಲಿಮರಿಗೆ ವಿಶೇಷ ತರಬೇತಿ ನೀಡಿದರು.ರಾಜ್ಯ ನಾಯಕ ಅಶ್ರಫ್ ಅಮ್ಜದಿ ಶುಭಾಶಯ ಕೋರಿದರು.ನವಾಝ್ ಸಖಾಫಿ,ಲತೀಫ್ ಸಖಾಫಿ,ಹಸನ್ ಸಖಾಫಿ,ಆರಿಫ್ ಝುಹ್ರಿ,ಬಶೀರ್ ಹಿಮಮಿ,ಫಾರೂಖ್ ಅಹ್ಸನಿ,ಹನೀಫ್ ಅಹ್ಸನಿ,ಅಸ್ವದ್ ಸಾಗ್ ಮುಂತಾದ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ