ಚಿತ್ರದುರ್ಗ : ಕೋಟಿ ಮೌಲ್ಯದ ಕೋಟು ತೊಟ್ಟು ವಿದೇಶ ಸುತ್ತುವ ಅವರು ಶೋಕಿದಾರರರೇ ಹೊರತು ಚೌಕೀದಾರ ಅಲ್ಲ ಎಂದು ಮಾಜಿ ಸಚಿವ ಹೆಚ್ ಅಂಜನೇಯ ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಾರೆ.
ತಾಲೂಕಿನ ಮಾಳಪ್ಪನಹಟ್ಟಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಬಹಿರಂಗ ಸಭೆಯಲ್ಲಿ ಅವರು ಪ್ರಧಾನಿ ಮೋದಿ ಅವರು ಐಷರಾಮಿ ಜೀವನ ನಡೆಸುತ್ತಿದ್ದಾರೆ, ಪ್ರತಿನಿತ್ಯ ಮೂರು ಸಾರಿ ಬಟ್ಟೆ ಬದಲಾಯಿಸ್ತಾರೆ ಚಿತ್ರದುರ್ಗದ ಸಮಾವೇಶ ಮುಗಿಸಿ ಹೊರಡುವ ವೇಳೆ ಅವರ ಉಡುಗೆ ಬದಲಾಗುತ್ತದೆ, ಇದಕ್ಕಂತೆ ಕೋಟಿ ಕೋಟಿ ಹಣ ವ್ಯಯ ಮಾಡ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಸಮಸ್ಯೆ ಅರಿತ ಸಿದ್ದರಾಮಯ್ಯ ಅವರು ರೈತರ ಸಾಲ ,ಮನ್ನಾ ಮಾಡಿದರು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡಿದರು. ನರೇಂದ್ರ ಮೋದಿಗೆ ರೈತರು, ಬಡವರು, ಕೂಲಿ ಕಾರ್ಮಿಕರ ಕಷ್ಟ ಅರ್ಥವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ