ಒಮಾನ್: ಕೆಸಿಎಫ್ ಒಮಾನ್ ಬುರೈಮಿ ಝೋನ್ ಇದರ ಮಹಾಸಭೆಯು ಇತ್ತೀಚೆಗೆ ಅಧ್ಯಕ್ಷ ಮಜೀದ್ ಅಮಾನಿ ಇವರ ಅಧ್ಯಕ್ಷತೆಯಲ್ಲಿ ಹಮೀದ್ ನಿವಾಸದಲ್ಲಿ ಜರುಗಿತು.
ಕೆಸಿಎಫ್ ಒಮಾನ್ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಮಾಂಬ್ಳಿ ಸುಳ್ಯ, ಸೊಹಾರ್ ಝೋನ್ ಕೊಶಾಧಿಕಾರಿ ಇಕ್ಬಾಲ್ ಎರ್ಮಾಲ್, ರಾಷ್ಟ್ರೀಯ ಸಮಿತಿಯ ಸದಸ್ಯ ಹಾರಿಸ್ ಕೊಡಗು, ಮುಸ್ತಫಾ ಸಖಾಫಿ, ಸೊಹಾರ್ ಝೋನ್ ಅಧ್ಯಕ್ಷ ಆರಿಫ್ ಮದಕ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
2019 – 2021ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಅಬ್ದುಲ್ ಮಜೀದ್ ಅಮಾನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಮಜೀದ್ ಕುಕ್ಕಾಜೆ,ಕೊಶಾಧಿಕಾರಿಯಾಗಿ ಹಮೀದ್ ಸಾಲೆತ್ತೂರ್,ಸಂಘಟನಾ ವಿಭಾಗದ ಅಧ್ಯಕ್ಷರಾಗಿ ಉಮ್ಮರ್ ಫಾರೂಕ್ ಕುಕ್ಕಾಜೆ, ಕನ್ವೀನರ್ ಅಬ್ದುಲ್ ಕಾದರ್ ಉಪ್ಪಿನಂಗಡಿ, ಶಿಕ್ಷಣ ವಿಭಾಗದ ಅಧ್ಯಕ್ಷರಾಗಿ ಅಬ್ದುಲ್ ರಹಮಾನ್ ಕಂಬ್ಲಬೆಟ್ಟು, ಕನ್ವೀನರ್ ಕರೀಮ್ ಮಂಗಿಲಪದವು, ಸಾಂತ್ವನ ವಿಭಾಗದ ಅಧ್ಯಕ್ಷರಾಗಿ ಅಶ್ರಫ್ ಕರೊಪಾಡಿ, ಕನ್ವೀನರ್ ಕಾಸಿಂ ಬಾಂಗಿಲ, ಪ್ರಕಾಶನ ವಿಭಾಗದ ಅಧ್ಯಕ್ಷರಾಗಿ ಅಲಿ ಕರೊಪಾಡಿ , ಕನ್ವೀನರ್ ಆಗಿ ಹಂಝ ಸಾಲೆತ್ತೂರ್, ಎಡ್ಮಿನ್ ವಿಭಾಗದ ಅಧ್ಯಕ್ಷರಾಗಿ ಅಬೂಬಕ್ಕರ್ ಕಂಬ್ಲಬೆಟ್ಟು, ಕನ್ವೀನರ್ ರಫೀಕ್ ಮಾರಿಪಳ್ಳ, ಇಹ್ಸಾನ್ ವಿಭಾಗದ ಅಧ್ಯಕ್ಷರಾಗಿ ಸಿದ್ದೀಕ್ ಕುಕ್ಕಾಜೆ, ಕನ್ವೀನರ್ ಅಬ್ದುಲ್ ಮಜೀದ್ ಕರೊಪಾಡಿ, ಸದಸ್ಯರಾಗಿ ಹಾರಿಸ್ ಮುಡಿಪು ಇವರುಗಳನ್ನು ಆಯ್ಕೆ ಮಾಡಲಾಯಿತು .
ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ವರದಿ ಮತ್ತು ಲೆಕ್ಕ ಪತ್ರ ಮಂಡಿಸಿದರು. ಮಜೀದ್ ಅಮಾನಿ ಸ್ವಾಗತಿಸಿ ವಂದಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ