ಉಳ್ಳಾಲ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೆಶನ್ ರಾಜ್ಯಾದ್ಯಂತ ಹಮ್ಮಿಕೊಂಡಿರುವ “ದಅ್’ವಾ ಕಾನ್ಫರೆನ್ಸ್-19” ಉಳ್ಳಾಲ ಡಿವಿಷನ್ ವತಿಯಿಂದ ಏಪ್ರಿಲ್ 14 ರಂದು ತೊಕ್ಕೊಟು ತಾಜುಲ್ ಉಲಮಾ ಮಸ್ಜಿದ್ ನಲ್ಲಿ ಡಿವಿಶನ್ ಅಧ್ಯಕ್ಷರು ಸಯ್ಯಿದ್ ಖುಬೈಬ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಅಲ್ ಮದೀನಾದ ಡೈರೆಕ್ಟ್ರ್ ಮೊಹಮ್ಮದ್ ಕುಂಞಿ ಅಂಜದಿ ಉಸ್ತಾದ್ ರವರು ಉದ್ಘಾಟನೆ ಮಾಡಿದರು.

ಡಿವಿಶನ್ ಅಧ್ಯಕ್ಷರು ಸಯ್ಯಿದ್ ಖುಬೈಬ್ ತಂಙಳ್ ರವರು ಪ್ರಾಸ್ತಾವಿಕ ಭಾಷಣ ಮಾಡಿದರು.
SSF ದ ಕ ಜಿಲ್ಲಾ ದಅ್’ವಾ ಕನ್ವಿನರ್ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಯವರು ಮುಖ್ಯ ಪ್ರಭಾಷಣ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಇಹ್ಸಾನ್ ನಾಯಕರಾದ ಅಲ್ತಾಫ್ ಕುಂಪಲ, SSF ಉಳ್ಳಾಲ ಡಿವಿಶನ್ ಉಪಾಧ್ಯಕ್ಷರಾದ ಇಸ್ಮಾಯಿಲ್ ಕೆ.ಸಿ. ನಗರ , ಡಿವಿಶನ್ ಕೋಶಾಧಿಕಾರಿ ಹಾಗೂ ಜಿಲ್ಲಾ ನಾಯಕರಾದ ಜಿ.ಎ. ಇಬ್ರಾಹಿಮ್, ಡಿವಿಶನ್ ಕಾರ್ಯದರ್ಶಿ ಜಾಫರ್ ಯು.ಎಸ್ ಹಾಗೂ ಇಲ್ಯಾಸ್ ಪಿಲಿಕೂರು ರವರು ಉಪಸ್ಥಿತರಿದ್ದರು.
SSF ಉಳ್ಳಾಲ ಡಿವಿಶನ್ ದಅ್’ವಾ ಕನ್ವಿನರ್ ಝುಭೈರ್ ಝುಹ್ರಿ ಯವರು ಸ್ವಾಗತಿಸಿದರು.
ಡಿವಿಶನ್ ಕಾರ್ಯದರ್ಶಿ ಹಮೀದ್ ತಲಪಾಡಿ ವಂದಿಸಿದರು.
ಎಂ ಆಶಿಖ್
Ⓜedia Wi🆖
SSF ULLALA DIVISION















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ