ಶಿವಮೊಗ್ಗ: ನರೇಂದ್ರ ಮೋದಿಯಂತ ದಕ್ಷ ಶಕ್ತಿಶಾಲಿ ಪ್ರಧಾನ ಮಂತ್ರಿಯ ಅವಶ್ಯಕತೆ ದೇಶಕ್ಕೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತಿಳಿಸಿದ್ದಾರೆ.
ಬೆಕ್ಕಿನ ಕಲ್ಮಠದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪ್ರಚಾರ ಭಾಷಣ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸಬೇಕಾದ್ರೆ ಬಿ.ವೈ. ರಾಘವೇಂದ್ರ ಗೆಲ್ಲಬೇಕು ಎಂದರು.
ಪ್ರಧಾನಿ ಹುದ್ದೆಯ ಬಗ್ಗೆ ಘನತೆ ಇರಬೇಕು. ಕೆಲವರಿಗೆ ಅದು ಇಲ್ಲ. ಪ್ರಧಾನಿ ಬಗ್ಗೆ ಲಘುವಾಗಿ ಮಾತಾಡೋದು ಸರಿಯಲ್ಲ. ಅವರ ವ್ಯಕ್ತಿತ್ವವನ್ನು ಇದು ತೋರಿಸುತ್ತದೆ. ಇದರಿಂದ ನರೇಂದ್ರ ಮೋದಿಗೆ ಏನೂ ಆಗಲ್ಲ. ಟೀಕೆ ಮಾಡುವವರ ವ್ಯಕ್ತಿತ್ವ ಹೋಗುತ್ತದೆ ಎಂದು ಕೃಷ್ಣ ಟಾಂಗ್ ನೀಡಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ