ಮುಡಿಪು: ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವತಿಯಿಂದ ಮುತ ಅಲ್ಲಿಂ ಸಂಗಮ ಹಾಗೂ ದ ಅವಾ ಕಾನ್ಫರೆನ್ಸ್ ಎಪ್ರಿಲ್ 23 ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಅಲ್- ಮದೀನಾ ಕ್ಯಾಂಪಸ್ ಮಂಜನಾಡಿಯಲ್ಲಿ ನಡೆಯಲಿರುವುದು.
ಅಲ್- ಮದೀನಾ ಸಾರಥಿ ಶರಫುಲ್ ಉಲಮಾ ಶೈಖುನಾ ಅಬ್ಬಾಸ್ ಉಸ್ತಾದ್ ಉದ್ಘಾಟಿಸಲಿರುವರು.
ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಅಧ್ಯಕ್ಷ ತೌಸೀಫ್ ಸ ಅದಿ ಹರೇಕಳ ಅಧ್ಯಕ್ಷತೆ ವಹಿಸಲಿರುವರು.
ಮಲಪ್ಪುರಂ ಅಹ್ಸನಿ ಕಾಲೇಜು ಫ್ರೊಪೆಸರ್ ಅಬ್ದುಲ್ಲಾ ಅಹ್ಸನಿ ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ತರಗತಿಯನ್ನು ನಡೆಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಪ್ರಧಾನ ಕಾರ್ಯದರ್ಶಿಇಲ್ಯಾಸ್ ಪೊಟ್ಟೊಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ