ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ ಮುತಅಲ್ಲಿಂ ಸಂಗಮ ಹಾಗೂ ದಅ್ವಾ ಕಾನ್ಫರೆನ್ಸ್ ಅಲ್ ಮದೀನ ಮಂಜನಾಡಿಯಲ್ಲಿ ಮುಡಿಪು ಡಿವಿಶನ್ ಅಧ್ಯಕ್ಷರಾದ ತೌಸೀಫ್ ಸಅದಿ ಹರೇಕಳ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಅಲ್-ಮದೀನ ಮುದರ್ರಿಸ್ ಅಬ್ದುಲ್ ಸಲಾಂ ಅಹ್ಸನಿಯವರು ಉದ್ಘಾಟಿಸಿದರು.
ಮಲಪ್ಪುರಂ,ಒದುಕ್ಕುಂಙಳ್ ಅಹ್ಸನಿ ಕಾಲೇಜ್ ಪ್ರೊಫೆಸರ್ ಅಬ್ದುಲ್ಲ ಅಹ್ಸನಿ ಉಸ್ತಾದ್ ಹಾಗೂ ದ. ಕ ಜಿಲ್ಲಾ ದಅ್ವಾ ಕನ್ವೀನರ್ ಮುನೀರ್ ಸಖಾಫಿ ಉಳ್ಳಾಲ ತರಗತಿ ನಡೆಸಿದರು. ಅಬ್ದುರ್ರಹ್ಮಾನ್ ಅಹ್ಸನಿ, ಬುಖಾರಿ ಉಸ್ತಾದ್ ಸಹಿತ ಇನ್ನಿತರ ನಾಯಕರು ಉಪಸ್ಥಿತರಿದ್ದರು.

ಮುಡಿಪು ಡಿವಿಶನ್ ದಅ್ ವ ಕನ್ವೀನರ್ ಇಬ್ರಾಹಿಂ ಅಹ್ಸನಿ ಸ್ವಾಗತಿಸಿ ಡಿವಿಶನ್ ಪ್ರಧಾನ ಕಾಯ೯ದಶಿ೯ ಇಲ್ಯಾಸ್ ಪೊಟ್ಟೋಳಿಕೆ ವಂದಿಸಿದರು















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ