ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ ಮುತಅಲ್ಲಿಂ ಸಂಗಮ ಹಾಗೂ ದಅ್ವಾ ಕಾನ್ಫರೆನ್ಸ್ ಅಲ್ ಮದೀನ ಮಂಜನಾಡಿಯಲ್ಲಿ ಮುಡಿಪು ಡಿವಿಶನ್ ಅಧ್ಯಕ್ಷರಾದ ತೌಸೀಫ್ ಸಅದಿ ಹರೇಕಳ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಅಲ್-ಮದೀನ ಮುದರ್ರಿಸ್ ಅಬ್ದುಲ್ ಸಲಾಂ ಅಹ್ಸನಿಯವರು ಉದ್ಘಾಟಿಸಿದರು.
ಮಲಪ್ಪುರಂ,ಒದುಕ್ಕುಂಙಳ್ ಅಹ್ಸನಿ ಕಾಲೇಜ್ ಪ್ರೊಫೆಸರ್ ಅಬ್ದುಲ್ಲ ಅಹ್ಸನಿ ಉಸ್ತಾದ್ ಹಾಗೂ ದ. ಕ ಜಿಲ್ಲಾ ದಅ್ವಾ ಕನ್ವೀನರ್ ಮುನೀರ್ ಸಖಾಫಿ ಉಳ್ಳಾಲ ತರಗತಿ ನಡೆಸಿದರು. ಅಬ್ದುರ್ರಹ್ಮಾನ್ ಅಹ್ಸನಿ, ಬುಖಾರಿ ಉಸ್ತಾದ್ ಸಹಿತ ಇನ್ನಿತರ ನಾಯಕರು ಉಪಸ್ಥಿತರಿದ್ದರು.

ಮುಡಿಪು ಡಿವಿಶನ್ ದಅ್ ವ ಕನ್ವೀನರ್ ಇಬ್ರಾಹಿಂ ಅಹ್ಸನಿ ಸ್ವಾಗತಿಸಿ ಡಿವಿಶನ್ ಪ್ರಧಾನ ಕಾಯ೯ದಶಿ೯ ಇಲ್ಯಾಸ್ ಪೊಟ್ಟೋಳಿಕೆ ವಂದಿಸಿದರು















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ