ಉಳ್ಳಾಲ: ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ನ ವತಿಯಿಂದ ಕ್ಯಾಂಪಸ್ ಕೊಲೊಕಿಯಮ್ ಹಾಗೂ ಓರ್ಬಿಟ್ ಕಾರ್ಯಾಗಾರ ಕಾರ್ಯಕ್ರಮ ಎಪ್ರಿಲ್ 27 ರಂದು ಮರ್ಕಝುಲ್ ಹಿದಾಯ ಕ್ಯಾಂಪಸ್ ಕೊಟೇಕಾರ್ ನಲ್ಲಿ ಮಧ್ಯಾಹ್ನ 2ರಿಂದ ಸಂಜೆ 5ರ ತನಕ ಡಿವಿಶನ್ ಅಧ್ಯಕ್ಷರಾದ ಖುಬೈಬ್ ತಂಙಳ್ ಉಳ್ಳಾಲರ ಅಧ್ಯಕ್ಷತೆಯಲ್ಲಿ ನಡೆಯಿತು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಉದ್ಘಾಟಿಸಿದರು.ಎಸ್ಸೆಸ್ಸೆಫ್ ರಾಜ್ಯ ವಿಸ್ಡಂ ಕಾರ್ಯದರ್ಶಿ ಮುಸ್ತಫಾ ಮಾಸ್ಟರ್ ಹಾಗೂ ನಾಸಿರ್ ಮಾಸ್ಟರ್ ಬಜ್ಪೆ ಯವರು ತರಗತಿ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಡಿವಿಶನ್ ವಿಸ್ಡಂ ಕಾರ್ಯದರ್ಶಿ ಶಿಹಾಬುದ್ದೀನ್ ಹಾಗೂ ರೀಡ್ ಪ್ಲಸ್ ಕನ್ವಿನರ್ ಮೊಹಮ್ಮದ್ ಅಲ್ತಾಫ್ ಕಲ್ಪಾದೆ, ಮಾಧ್ಯಮ ಕಾರ್ಯದರ್ಶಿ ಮೊಹಮ್ಮದ್ ಆಶಿಕ್ ಉಪಸ್ಥಿತರಿದ್ದರು.

ಡಿವಿಶನ್ ಕ್ಯಾಂಪಸ್ ಕಾರ್ಯದರ್ಶಿ ನಾಸಿರ್ ಮಾಸ್ಟರ್ ಅಜ್ಜಿನಡ್ಕ ಸ್ವಾಗತಿಸಿದರು.
ಡಿವಿಶನ್ ಪ್ರ ಕಾರ್ಯದರ್ಶಿ ಹಮೀದ್ ತಲಪಾಡಿ ವಂದಿಸಿದರು.
Ⓜedia Wi🆖
SSF ULLALA DIVISION















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ