ಮಾಣಿ : ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಮಾಣಿ ಸೆಂಟರ್ ಇದರ ವತಿಯಿಂದ ರಮಳಾನ್ ಸಿದ್ದತಾ ಶಿಬಿರವು ಮೇ 1 ಬುಧವಾರ ಮಗ್ರಿಬ್ ನಮಾಝ್ ಬಳಿಕ ಮಾಣಿ ದಾರುಲ್ ಇರ್ಶಾದ್’ನಲ್ಲಿ ನಡೆಯಲಿದೆ.ಅಬ್ದುರ್ರಝಾಕ್ ಮದನಿ ಕಾಮಿಲ್ ಸಖಾಫಿ ಸೂರಿಕುಮೇರು ಇವರ ಅಧ್ಯಕ್ಷತೆಯಲ್ಲಿ,ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸುವರು,ಮುಹಮ್ಮದಾಲಿ ಸಖಾಫಿ ದಾರುಲ್ ಅಶ್’ಅರಿಯ್ಯ ಶಿಬಿರ ನಡೆಸಿಕೊಡುವರು.
ಗಣ್ಯ ಅತಿಥಿಗಳಿಗಳಾಗಿ ಹಂಝ ಮದನಿ ಮಿತ್ತೂರು,ಕೆ ಬಿ ಖಾಸಿಂ ಹಾಜಿ ಪರ್ಲೊಟ್ಟು,ಅಬ್ದುರ್ರಶೀದ್ ಸಖಾಫಿ ಗಡಿಯಾರ್, ಅಬ್ದುಲ್ ಲತೀಫ್ ಮದನಿ ಕಲ್ಲಡ್ಕ,ಸುಲೈಮಾನ್ ಸೂರಿಕುಮೇರು,ಖಾಸಿಂ ಪಾಟ್ರಕೋಡಿ,ಇಬ್ರಾಹಿಂ ಹಾಜಿ ಶೇರಾ,ಯೂಸುಫ್ ಹಾಜಿ ಸೂರಿಕುಮೇರು,ಮುಂತಾದ ಹಲವಾರು ನೇತಾರರು ಭಾಗವಹಿಸಲಿರುವರು ಎಂದು ಸೆಂಟರ್ ಪ್ರಧಾನ ಕಾರ್ಯದರ್ಶಿ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ