ಉಳ್ಳಾಲ,ಏ.7: ಸಯ್ಯಿದ್ ಮದನಿ ಶರೀಅತ್ ಕಾಲೇಜ್ ನಲ್ಲಿ ಸುದೀರ್ಘ 56 ವರ್ಷಗಳ ಕಾಲ ಮುದರ್ರಿಸರಾಗಿ ಸೇವೆ ಗೈದ ಶೈಖುನಾ ಅಹ್ಮದ್ ಬಾವ ಉಸ್ತಾದ್ ನಿನ್ನೆ ರಾತ್ರಿ ವಫಾತಾದರು.
ಮರ್ಹೂಂ ತಾಜುಲ್ ಉಲಮಾ ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ಅವರೊಂದಿಗೆ ಉಳ್ಳಾಲದ ಪ್ರಸಿದ್ಧ ಮದನಿ ಅರಬಿಕ್ ಕಾಲೇಜಿನಲ್ಲಿ ಪ್ರೊಫಸರಾಗಿ ಸೇವೆ ಗೈದ ಅಹ್ಮದ್ ಬಾವ ಉಸ್ತಾದರು ಮದನಿ ಬಿರುದುದಾರಿಗಳು ಸೇರಿದಂತೆ ಅಪಾರ ಶಿಶ್ಯ ವೃಂದರನ್ನು ಅಗಲಿದ್ದಾರೆ.
ಉಸ್ತಾದರ ಜನಾಝವನ್ನು ಬೆಳಿಗ್ಗೆ 10:30 ಕ್ಕೆ ಉಳ್ಳಾಲ ದರ್ಗಾ ವಠಾರದಲ್ಲಿ ಸಂದರ್ಶನಕ್ಕೆ ಇರಿಸಲಾಗುವುದು.
ದ.ಕ ಜಿಲ್ಲಾ ಸಂಯುಕ್ತ ಖಾಝಿ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಮದನಿ ನೇತೃತ್ವದಲ್ಲಿ ಮಯ್ಯಿತ್ ನಮಾಝ್ 12 ಘಂಟೆಗೆ ಉಳ್ಳಾಲ ದರ್ಗಾ ವಠಾರದಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ.
ಇನ್ನಷ್ಟು ಸುದ್ದಿಗಳು
ಮಠ ಬ್ರಾಂಚ್ ಎಸ್ಡಿಪಿಐ: ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛತೆ
ಕುಪ್ಪೆಪದವು: ಸ್ವಲಾತ್ ಸಮಿತಿ ಅಸ್ತಿತ್ವಕ್ಕೆ- ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಪದವಿನಂಗಡಿ ಆಯ್ಕೆ
ಅತ್ಯಾಚಾರ: ಉಳ್ಳಾಲ ಎಸ್ಡಿಪಿಐ ಅಧ್ಯಕ್ಷನ ವಿರುದ್ಧ ಪೋಕ್ಸೊ ಕೇಸ್
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ, ಅಲ್ ಅಮೀನ್ ಯೂತ್ ಸೆಂಟರ್: ಯಶಸ್ವಿ ರಕ್ತದಾನ ಶಿಬಿರ
ಪಂಡಿತ್ ಹೌಸ್: ಅಪಾರ್ಟ್ ಮೆಂಟ್ ನಿಂದ ರಸ್ತೆ ಬದಿಗೆ ಕೊಳಚೆ ನೀರು- ಸ್ಥಳೀಯರಿಂದ ಪುರಸಭೆಗೆ ಪತ್ರ
ಸುಳ್ಯ: ಕನಕಮಜಲು, ಪೈಚಾರಿನಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ- ಯಶಸ್ವಿಗೆ ಕರೆ