ಮಾಣಿ : ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಇದರ ವತಿಯಿಂದ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಿಸಲಾಯಿತು.ಹನೀಫ್ ಸಂಕ ಅಧ್ಯಕ್ಷತೆ ವಹಿಸಿದ್ದರು,ರಫೀಕ್ ಮದನಿ ಪಾಟ್ರಕೋಡಿ ದುಆ ನೆರವೇರಿಸಿದರು,ಕಾರ್ಯಕ್ರಮಕ್ಕೆ ಸುಲೈಮಾನ್ ಸೂರಿಕುಮೇರು, ಹಾಜಿ ಯೂಸುಫ್ ಸೂರಿಕುಮೇರು, ರಝಾಕ್ ಮದನಿ ಕಾಮಿಲ್ ಸಖಾಫಿ ಸೂರಿಕುಮೇರು, ಬಶೀರ್ ಝುಹುರಿ ಸೂರಿಕುಮೇರು, ಸಲೀಂ ಕೆಸಿಎಫ್ ಸೂರಿಕುಮೇರು, ಆಸಿಫ್ ಕೆಸಿಎಫ್ ಸೂರಿಕುಮೇರು, ಮುಸ್ತಫಾ ಸಅದಿ ಸೂರಿಕುಮೇರು,ಉಬೈದ್ ಕೆಸಿಎಫ್ ಸೂರಿಕುಮೇರು, ನಿಝಾಂ ಸಅದಿ ಸೂರಿಕುಮೇರು,ಸಾದಿಕ್ ಯೂಸುಫ್ ಗಲ್ಫ್, ಹಾರಿಸ್ ಕೆಸಿಎಫ್ ಸೂರಿಕುಮೇರು, ಅಬ್ಬಾಸ್ ಪಟ್ಲಕೋಡಿ ಮಾಣಿ,ಬಂಡಾಡಿ ಮುಹಮ್ಮದ್ ಹಾಜಿ,ಕರೀಂ ನೆಲ್ಲಿ,ಉಮರ್ ಸೂರಿಕುಮೇರು, ಹಮೀದ್ ಡ್ರೈವರ್ ಮಾಣಿ,ಇಬ್ರಾಹಿಂ ಶೇರಾ,ಅಬ್ದುಲ್ ಖಾದರ್ ಬರಿಮಾರ್,ಟೈಲರ್ ಹಸೈನ್ ಸೂರಿಕುಮೇರು, ಅಬ್ದುಲ್ ಲತೀಫ್ ಹಳೀರ,ಮುಂತಾದ ಹಲವಾರು ಗಣ್ಯರು ಸಹಕಾರ ನೀಡಿದರು,ಹಂಝ ಕಾಯರಡ್ಕ ಕಾರ್ಯಕ್ರಮ ನಿರೂಪಿಸಿದರು, ಸಲೀಂ ಮಾಣಿ ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ