ಉಪ್ಪಳ: ದಾನವು ವಿಪತ್ತುಗಳಿಂದ ರಕ್ಷಿಸಲ್ಪಡುತ್ತದೆ ಎಂಬ ಪ್ರವಾದಿ ವಚನದಂತೆ ಮುಸ್ಲಿಮರ ಪಾಲಿಗೆ ಪುಣ್ಯ ರಂಜಾನ್ ತಿಂಗಳ ಪ್ರಯುಕ್ತ 57 ಬಡ ಕುಟುಂಬಗಳಿಗೆ ರಂಜಾನ್ ಕಿಟ್ ವೃತ 1 ರಂದು ವಿತರಿಸಲಾಯಿತು.
ಖಿದ್ಮತುಲ್ ಇಸ್ಲಾಮ್ ಫೌಂಢೆಷನ್ ಕಛೇರಿಯಲ್ಲಿ ನಾಡಿನ ಸಮಸ್ತ ನಾಗರಿಕರ ಉಪಸ್ಥಿತಿಯೊಂದಿಗೆ ಸ್ಥಳೀಯ ಖತೀಬ್ ಅಬೂಬಕ್ಕರ್ ಹನೀಫಿ ಉಸ್ತಾದರ ದುಆದೊಂದಿದೆ ಈ ಒಂದು ಪುಣ್ಯ ಕಾರ್ಯಕ್ಕೆ ಅಶ್ರಫ್ ಚೇಡಿ ಇವರ ಅಧ್ಯಕ್ಷತೆಯಲ್ಲಿ ಚಾಲನೆ ನೀಡಲಾಯಿತು. ಖಿದ್ಮತುಲ್ ಇಸ್ಲಾಮ್ ಫೌಂಢೆಷನ್ ಇದರ ಸಂಚಾಲಕರಾದ ಸತ್ತಾರ್ ಹಾಜಿ ಮಾಕಾಳಿ ರಂಜಾನ್ ಕಿಟ್ ವಿತರಣೆ ಬಗ್ಗೆ ವಿಶ್ಲೇಷಣೆ ನೀಡಿದರು.
ಅರ್ಹ ಬಡ ಕುಟುಂಬಗಳಿಗೆ ಕೀಟ್ ವಿತರಿಸಲು ಕುಞಮೋನು ಚೆರಾಲ್ ಮಾಹಿತಿ ಕಲೆಹಾಕಿ ಪಟ್ಟಿಗೆ ತಯಾರಿಸಿದರು. ರಂಜಾನ್ ಕಿಟ್ ವಿತರಣೆಯ ಆಯೋಜಿಸಿದ ಈ ಕಾರ್ಯದಲ್ಲಿ ಬಶೀರ್ ಮಂಜಲ್ ಗುಡ್ಡ, ಅಬ್ದುಲ್ಲ ಚೇರಾಲ್ ಮತ್ತು ತೌಸೀರ್ ಮೊಗರ್ ಉಪಸ್ಥಿತರಿದ್ದರು. ಕುಞಮೊನು ಚೇರಾಲ್ ಕಾರ್ಯಕ್ರಮವನ್ನು ನಿರೂಪಿಸಿ ಮಹಮ್ಮದ್ ಎಂ.ಕೆ ವಂದಿಸಿದರು.
ವರದಿ : ಹಫೀಝ್ ಇಸ್ಮಾಯಿಲ್ ಕೆ.ಸಿ ರೋಡ್
(ಮೀಡಿಯಾ ಟೀಮ್ ಖಿದ್ಮತುಲ್ ಇಸ್ಲಾಮ್ ಫೌಂಢೇಷನ್)















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ