ಪುತ್ತೂರು: ಬನ್ನೂರು ಎಸ್ಸೆಸ್ಸೆಫ್ ಎಸ್ ವೈ ಎಸ್ ಹಾಗೂ ಜಿಸಿಸಿ ಸುನ್ನೀ ಫ್ರೆಂಡ್ಸ್ ವತಿಯಿಂದ ಬಡ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ ನಡೆಯಿತು.
ಮೊಹಲ್ಲಾದ 15 ಬಡ ಕುಟುಂಬಗಳನ್ನು ಆರಿಸಿ ರಂಝಾನ್ ತಿಂಗಳಲ್ಲಿ ನಿತ್ಯೋಪಗವಾಗುವಂತಹ ಸಾಮಾನುಗಳನ್ನು ಒಗ್ಗೂಡಿಸಿ ಕಿಟ್ ರೂಪದಲ್ಲಿ ವಿತರಿಸಲಾಯ್ತು.
ಈ ಸಂದರ್ಭದಲ್ಲಿ ಸಯ್ಯಿದ್ ಉಮ್ಮರ್ ತಂಙಳ್ ಬನ್ನೂರು, ಬಿ ಜೆ ಎಂ ಬನ್ನೂರು ಅಧ್ಯಕ್ಷರಾದ ಮೊಯಿದೀನ್ ಹಾಜಿ, ಸುನ್ನೀ ಸೆಂಟರ್ ಕಾರ್ಯನಿರ್ವಾಹಕ ಸಮಿತಿ ಪ್ರಧಾನ ಕಾರ್ಯದರ್ಶಿ ಹಮೀದ್ ಲಕ್ಕಿ ಸ್ಟಾರ್, ಎಸ್ ವೈ ಎಸ್ ಬನ್ನೂರು ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಮುಸ್ಲಿಯಾರ್, ಎಸ್ಸೆಸ್ಸೆಫ್ ಬನ್ನೂರು ಉಪಾಧ್ಯಕ್ಷರಾದ ಶಮೀರ್, ಎಸ್ ವೈ ಎಸ್ ಸದಸ್ಯರಾದ ಉಸ್ಮಾನ್ ಸಾಹೇಬ್, ಸಾದೀಕ್ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ