ಒಮಾನ್: ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಒಮಾನ್ ರಾಷ್ಟ್ರೀಯ ಸಮಿತಿಗೆ ಮತ್ತು ಸಲಾಲ, ಮಸ್ಕತ್ ಹಾಗೂ ಸೊಹಾರ್ ಸಮಿತಿಗೆ ಸುಳ್ಯದ ಹಲವು ಮಂದಿ ಆಯ್ಕೆಗೊಂಡಿದ್ದಾರೆ.
ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸಾದಿಕ್ ಮೊಗರ್ಪಣೆ, ರಾಷ್ಟ್ರೀಯ ಪ್ರಕಾಶನ ವಿಭಾಗದ ಅಧ್ಯಕ್ಷರಾಗಿ ಅಶ್ರಫ್ ಭಾರತ್, ರಾಷ್ಟ್ರೀಯ ಆಡಳಿತ ವಿಭಾಗದ ಕಾರ್ಯದರ್ಶಿಯಾಗಿ ಸಿದ್ದೀಕ್ ಮಾಂಬ್ಳಿ ಆಯ್ಕೆಗೊಂಡಿರುತ್ತಾರೆ.
ಸೊಹಾರ್ ಝೋನ್ ಪ್ರಕಾಶನ ವಿಭಾಗದ ಅಧ್ಯಕ್ಷರಾಗಿ ಶಫೀಕ್(ಕೆಎಸ್ಎಮ್) ಎಲಿಮಲೆ ಇವರು ಅಯ್ಕೆಗೊಂಡಿದ್ದಾರೆ.

ಸಲಾಲ ಝೋನ್ ಅಧ್ಯಕ್ಷ ಅಬ್ದುಲ್ ಲತೀಫ್ ಕುತ್ತಮೊಟ್ಟೆ,(ಬೋರುಗುಡ್ಡೆ)ಕೋಶಾಧಿಕಾರಿಯಾಗಿ ಬಶೀರ್ ಅಡ್ಕಾರ್, ಸಂಘಟನಾ ಅಧ್ಯಕ್ಷರಾಗಿ ಅಬ್ದಲ್ ಕಯ್ಯೂಂ ಅಡ್ಕಾರ್, ಸಾಂತ್ವನ ವಿಭಾಗದ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಸುಳ್ಯ, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಬೀರ್ ಕುತ್ತಮೊಟ್ಟೆ(ನಾವೂರು), ಇಹ್ಸಾನ್ ಅಧ್ಯಕ್ಷರಾಗಿ ಕಮಾಲ್ ಜಯನಗರ, ಎಕ್ಸ್ ಕ್ಯೂಟಿವ್ ನಿರ್ದೇಶಕರಾಗಿ ಹನೀಫ್ ಹಳೆಗೇಟು, ಹಮೀದ್ ಪೈಚಾರು ಆಯ್ಕೆಗೊಂಡಿದ್ದಾರೆ.
ಮಸ್ಕತ್ ಝೋನ್ ಪ್ರಧಾನ ಕಾರ್ಯದರ್ಶಿಯಾಗಿ ಅಬ್ಬಾಸ್ ಮರಕ್ಕಡ ಎಣ್ಮೂರು ಇವರುಗಳು ಅಯ್ಕೆಗೊಂಡಿದ್ದಾರೆ.
ವರದಿ: ಕಬೀರ್ ಜಟ್ಟಿಪ್ಪಳ್ಳ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ