ಮಂಜೆಶ್ವರ: ಕೆದುಂಬಾಡಿ ಪದವು ಖಿದ್ಮತುಲ್ ಇಸ್ಲಾಂ ಮೀಲಾದ್ ಕಮಿಟಿ ಮತ್ತು GCC ಗಲ್ಫ್ ಕೂಟಾಯಿಮ ಇದರ ವತಿಯಿಂದ ಅನಾಥ ನಿರ್ಗತಿಕ ಬಡ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಶುಕ್ರವಾರ ಜುಮಾ ನಂತರ ನಡೆಯಿತು
ಕಾರ್ಯಕ್ರಮದಲ್ಲಿ ಸ್ಥಳೀಯ ಮುದರ್ರೀಸ್ ಸೈಯ್ಯಿದ್ ಯಾಸೀನ್ ಅಲ್ ಹೈದ್ರೂಸಿ ಸಖಾಫಿ ತಂಙಳ್ ಕಾರ್ಯಕ್ರಮವನ್ನು ಕಿಟ್ ನೀಡುವುದರ ಮೂಲಕ ಉದ್ಘಾಟನೆ ಮಾಡಿದರು.

ಪ್ರಸ್ತುತ ಕಾರ್ಯಕ್ರಮದಲ್ಲಿ ಬಿಲಾಲ್ ಜುಮಾ ಮಸ್ಜಿದ್ ಅಧ್ಯಕ್ಷರಾದ ಕೆ.ಯು. ಅಬ್ದುಲ್ಲಾ ಹಾಜಿ, ಕತಾರ್ ಬಾವ ಹಾಜಿ, ಅಬ್ದುಲ್ ಖಾದರ್ ಹಾಜಿ ತಲೆಕಳ, KIMC ಅಧ್ಯಕ್ಷರಾದ ಸಿದ್ದಿಕ್ ರಾಹತ್, ಕಾರ್ಯದರ್ಶಿ ಇಸ್ಮಾಯಿಲ್ ಕೆ. ಯು, ಅಬ್ದುಲ್ ರೆಹಮಾನ್ ವೆಜ್ ಹಾಗೂ ಊರಿನ ಹಿರಿಯರು ಈ ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ನಮ್ಮನ್ನು ಸಹಕರಿಸಿದ ದಾನಿಗಳಾದ ಪ್ರವಾಸಿಗಳು ಮತ್ತು ಊರಿನ ಪ್ರತಿಯೊಬ್ಬರಿಗೂ ತಂಙಳ್ ರವರು ಪ್ರತ್ಯೇಕ ದುಆಃ ನಡೆಸಿ ಅಭಿನಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ