ರಾಜ್ಯದ ಹಲವೆಡೆ ನೀರಿನ ಕೊರತೆ ಇರುವುದಾಗಿಯೂ ವಿವಿಧೆಡೆ ಬಾವಿ, ನದಿ , ಡ್ಯಾಂಗಳ ನೀರು ಬತ್ತಿ ಹೋಗುತ್ತಿರುವುದಾಗಿಯೂ ಸುದ್ದಿ ಕೇಳಿ ಬರುತ್ತಿರುವುದರಿಂದ ಸುನ್ನಿ ಯುವಜನ ಸಂಘ SჄS ಜಿಲ್ಲಾ ದ್ಯಂತವಿರುವ ಎಲ್ಲಾ ಕಾರ್ಯಕರ್ತರನ್ನು ಹಿತೈಷಿಗಳ ಸೇರಿಸಿ ತಾಜುಲ್ ಉಲಮಾ ಜುಮಾ ಮಸೀದಿ ತೊಕ್ಕೊಟು ನಲ್ಲಿ ಮೇ 19 ಆದಿತ್ಯವಾರ ಬೆಳಗ್ಗೆ 11.00 ಘಂಟೆ ಗೆ ಬೃಹತ್ ವಿಶೇಷ ಪ್ರಾರ್ಥನ ಮಜ್ಲಿಸ್ ಹಮ್ಮಿಕೊಂಡಿದ್ದು.
ಜಿಲ್ಲಾ ದ್ಯಕ್ಷ ಪಿ ಎಂ ಉಸ್ಮಾನ್ ಸಅದಿ ಪಟ್ಟೋರಿ ಅಧ್ಯಕ್ಷತೆ ಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಸ್ಸೈಯ್ಯಿದ್ ಶರಫುದ್ದೀನ್ ತಂಙಲ್ ಅಲ್ ಹೈದ್ರೋಸಿ ಎಮ್ಮೆಮಾಡ್ ಪರೀದ್ ನಗರ ದುಆ ಕ್ಕೆ ನೇತೃತ್ವ ನೀಡುವರು. ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಮಂಗಳೂರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ