ಮಂಡೆಕೋಲು:ಎಸ್ ಎಸ್ ಎಫ್ ಮತ್ತು ಎಸ್ ವೈ ಎಸ್ ಗುರುವಮೊಟ್ಟೆ ಮಂಡೆಕೇೂಲು ಶಾಖಾ ವತಿಯಿಂದ 20 ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮ ಹಾಗೂ ಮಾಸಿಕ ಮಹ್ ಲರತುಲ್ ಬದ್ರಿಯಾ ಮಜ್ಲಿಸ್ ತೈವಳಪ್ಪ್ ಅಬೂಬಕ್ಕರ್ ಅವರ ಮನೆಯಲ್ಲಿ ನಡೆಯಿತು.
SYS ಬ್ರಾಂಚ್ ಕಾರ್ಯದರ್ಶಿ ಜಿಕೆ ಮುಹಮ್ಮದ್ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭ ಗೊಂಡಿತು. ಮಹ್ ಲರತುಲ್ ಬದ್ರಿಯಾ ಮಜ್ಲಿಸ್ ನೇತೃತ್ವವನ್ನು KCF ನಾಯಕರಾದ ಹನೀಫ್ ಮದನಿ ವಹಿಸಿದರು, SSF ಯುನಿಟ್ ಅಧ್ಯಕ್ಷರಾದ ಅಬ್ದುಲ್ಲತೀಫ್ ಸಅದಿ ಪ್ರಾಸ್ತಾವಿಕ ಭಾಷಣ ಮಾಡಿದರು, ಕೆಸಿಎಫ್ ಅಧ್ಯಕ್ಷರಾದ ಹಸನ್ ಮದನಿ ಮಂಡೆಕೊಲು ಮಾತನಾಡಿ ರಮಳಾನ್ ಮಹತ್ವದ ಕುರಿತು ವಿವರಿಸಿದರು.
ಕೆಸಿಎಫ್ ಕಾರ್ಯಕರ್ತರಾದ ಇಬ್ರಾಹಿಂ ತೈವಳಪ್ಪ್ ಹಾಗೂ SYS ನಾಯಕ ಮುಹಮ್ಮದ್ ಅಲಿ ತೊಟಪ್ಪಾಡಿ ಹಾಗೂ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯದರ್ಶಿ ಅಹ್ಮದ್ ಕಬೀರ್ ರಿಫಾಯಿ ಸ್ವಾಗತಿಸಿ ವಂದಿಸಿದರು.
ವರದಿ: ಜಿಕೆ ಅಮ್ಜದಿ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ