ಒಮಾನ್ : ಇಸ್ಲಾಮಿಕ್ ವೇ ಕನ್ನಡ ಪ್ರಸ್ತುತಪಡಿಸಿದ ಖುರ್ ಆನ್ ಕನ್ನಡ ಮೊಬೈಲ್ ಅಪ್ಲಿಕೇಷನನ್ನು KCF ಒಮಾನ್ ಐಟೀಮ್ ವತಿಯಿಂದ ನಡೆದ ಬೃಹತ್ ಇಫ್ತಾರ್ ಮೀಟ್ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಬಿಡುಗಡೆ ಗೊಳಿಸಲಾಯ್ತು.

“ಕುರ್-ಅನ್ ಕನ್ನಡ” ಇದರ ಅನುವಾದಕರಾದ ಸಯ್ಯಿದ್ ಹಬೀಬುಲ್ಲಾಹಿ ಪೆರುವಾಯಿ ತಂಙಳ್ ರವರ ನೇತೃತ್ವದಲ್ಲಿ ಹಾಗೂ ಶೈಖುನಾ ಪೇರೋಡ್ ಉಸ್ತಾದರ ಸುಪುತ್ರ ಮುಹಮ್ಮದ್ ಬಶೀರ್ ಅಲ್ ಅಝ್ಹರಿ, ಕೆಸಿಎಫ್ ಅಂತರಾಷ್ಟ್ರೀಯ ಆಡಳಿತ ವಿಭಾಗದ ಅಧ್ಯಕ್ಷರಾದ ಉಮರ್ ಸಖಾಫಿ ಮಿತ್ತೂರ್, ಸಂಘಟನಾ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಬರ್ಕ, ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಅಯ್ಯೂಬ್ ಕೋಡಿ, ಕಾರ್ಯದರ್ಶಿ ಸ್ವಾದಿಖ್ ಸುಳ್ಯ, ಕೋಶಾಧಿಕಾರಿ ಆರಿಫ್ ಕೋಡಿ, ಇಸ್ಲಾಮಿಕ್ ವೇ ಟೀಮ್ ಸದಸ್ಯರಾದ ಅಶ್ರಫ್ ಕುತ್ತಾರ್ ಹಾಗೂ ಕೆಸಿಎಫ್ ಝೋನ್ ಮತ್ತು ಸೆಕ್ಟರ್ ನಾಯಕರ ಸಮ್ಮುಖದಲ್ಲಿ ಬಹು ನಿರೀಕ್ಷಿತ ಮೊಬೈಲ್ ಆಪನ್ನು ಬಿಡುಗಡೆಗೊಳಿಸಲಾಯಿತು.
ಈ ಅಪ್ಲಿಕೇಶನನ್ನು ಗೂಗಲ್ ಸ್ಟೋರ್ ನಿಂದ ಡೌನ್ಲೋಡ್ ಮಾಡಲು ಈ ಲಿಂಕನ್ನು ಉಪಯೋಗಿಸಿ.
https://play.google.com/store/apps/details?id=com.sawad.qurankannada















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ