ನವದೆಹಲಿ: ಚುನಾವಣೋತ್ತರ ಫಲಿತಾಂಶವನ್ನ ನಾನು ನಂಬುವುದಿಲ್ಲ, ಇದು ಇವಿಎಂ ಮಷಿನ್ಗಳನ್ನ ಬದಲಿಸುವ ತಂತ್ರವಾಗಿದೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಟ್ವಿಟರ್ ಬಾಂಬ್ ಸಿಡಿಸಿದ್ದಾರೆ.
ಸದ್ಯ, ದೇಶದಲ್ಲಿ ಎಕ್ಸಿಟ್ ಪೋಲ್ ಫಲಿತಾಂಶದ ಬಗ್ಗೆ ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಇದರ ಮಧ್ಯೆ ಕೆಲವು ರಾಜಕೀಯ ಪಕ್ಷಗಳಿಗೆ ಎಕ್ಸಿಟ್ ಪೋಲ್ ಫಲಿತಾಂಶದಿಂದಾಗಿ ಭಾರೀ ಹಿನ್ನಡೆಯಾಗುವ ಸಾಧ್ಯತೆ ಇದೆ. ತಾವೇ ಗೆಲುವು ಸಾಧಿಸೋದು ಅಂತಾ ಬಲವಾಗಿ ನಂಬಿದ್ದ ರಾಜಕೀಯ ನಾಯಕರಿಗೆ ಶಾಕ್ ಆಗಿದ್ದು, ಚುನಾವಣೋತ್ತರ ಫಲಿತಾಂಶದ ಬಗ್ಗೆ ತಮ್ಮದೇ ಆದ ರೀತಿಯಲ್ಲಿ ಅರ್ಥವನ್ನ ಕಲ್ಪಿಸಿ ಮಾತನಾಡುತ್ತಿದ್ದಾರೆ.
ಅದರಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿ, ‘ನಾನು ಎಕ್ಸಿಟ್ ಪೋಲ್ನ ಗಾಸಿಪ್ ನ್ನು ನಂಬಲ್ಲ. ಈ ರೀತಿಯ ಗಾಸಿಪ್ ಮಾಡಿ ಎವಿಎಂ ಮಷಿನ್ಗಳನ್ನ ಬದಲಾವಣೆ ಮಾಡುವ ತಂತ್ರವಾಗಿದೆ. ನಾನು ವಿಪಕ್ಷಗಳಿಗೆ ಮನವಿ ಮಾಡಿಕೊಳ್ಳುವುದೇನಂದರೆ ನಾವೆಲ್ಲರೂ ಒಗ್ಗಟ್ಟಾಗಿರೋಣ. ಎಲ್ಲರೂ ಒಟ್ಟಿಗೆ ಹೋರಾಡೋಣ ಅಂತಾ ಟ್ವೀಟ್ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ