ಬೆಂಗಳೂರು: ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಪರ ಹೊರಬೀಳುತ್ತಿದ್ದಂತೆ ಪ್ರತಿಪಕ್ಷಗಳು ಒಟ್ಟಾಗಿ ಅದನ್ನು ವಿರೋಧಿಸುತ್ತಿವೆ. ಇದೊಂದು ಸುಳ್ಳು ಸಮೀಕ್ಷೆ. ಎಕ್ಸಿಟ್ ಪೋಲ್ ಫಲಿತಾಂಶ ತಪ್ಪು ಎಂದು ಹಲವು ಮುಖಂಡರು ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಗೇ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಿಂದ ಈ ಭಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಕಾಶ್ ರಾಜ್ ಕೂಡ ಎಕ್ಸಿಟ್ ಪೋಲ್ ವಿರೋಧಿಸಿ ಟ್ವೀಟ್ ಮಾಡಿದ್ದಾರೆ.
With the EXIT POLLS ….Let some DAY DREAM that NIGHTMARE will come back. But ON 23 rd …I BELIEVE CITIZENS will PROVE it WRONG ..till then let’s sing n celebrate…what BAPU JI Taught us …pls retweet n share 🙏🙏🙏 pic.twitter.com/qaO3WotJAt— Prakash Raj (@prakashraaj) May 19, 2019
ಈ ಚುನಾವಣೋತ್ತರ ಸಮೀಕ್ಷೆಗಳನ್ನು ನೋಡಿ ಸ್ವಲ್ಪದಿನವಾದರೂ ಅವರು ಹಗಲುಗನಸು ಕಾಣಲಿ. ಮುಂದೆ ದುಃಸ್ವಪ್ನ ಕಾದಿದೆ. ಈ ಎಲ್ಲ ಸಮೀಕ್ಷೆಗಳನ್ನೂ ದೇಶದ ಜನರು ಸುಳ್ಳು ಮಾಡಿದ್ದಾರೆ ಎಂಬುದು ಮೇ 23ರಂದು ತಿಳಿಯಲಿದೆ. ನನಗೆ ಖಂಡಿತ ನಂಬಿಕೆ ಇದೆ. ಫಲಿತಾಂಶ ಬರುವವರೆಗೆ ನಾವು ಹಾಡುತ್ತ, ಸಂಭ್ರಮಿಸುತ್ತ ಇರುತ್ತೇವೆ. ನಮಗೆ ಬಾಪೂಜಿ ಕಲಿಸಿದ್ದು ಇದನ್ನೇ ಎಂದು ‘ರಘುಪತಿ ರಾಘವ ರಾಜಾರಾಂ, ಪತೀತ ಪಾವನ ಸೀತಾರಾಂ’ ಹಾಡು ಹಾಗೂ ಗಾಂಧೀಜಿಯವರ ದೃಶ್ಯಗಳಿರುವ ವಿಡಿಯೋವನ್ನು ಟ್ವೀಟ್ ಮಾಡಿರುವ ಪ್ರಕಾಶ್ ರೈ, ಈ ನನ್ನ ಟ್ವೀಟ್ನ್ನು ಶೇರ್, ರೀಟ್ವೀಟ್ ಮಾಡಿ ಎಂದಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ