ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಕ್ಯಾಂಪಸ್ ವತಿಯಿಂದ ತರ್ತೀಲ್-19 ಕಾರ್ಯಕ್ರಮವು ಮುಡಿಪು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳ ರವರ ಅಧ್ಯಕ್ಷತೆಯಲ್ಲಿ ತಿಬ್ಲೆಪದವು ರಹ್ಮಾನಿಯ ಮದ್ರಸದಲ್ಲಿ ನಡೆಯಿತು.

ಡಿವಿಶನ್ ಉಪಾಧ್ಯಕ್ಷ ಇಬ್ರಾಹಿಂ ಅಹ್ಸನಿ ಮಂಜನಾಡಿ ಸಭೆಯನ್ನು ಉದ್ಘಾಟಿಸಿದರು. ಡಿವಿಶನ್ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೋಳಿಕೆ, ತೀರ್ಪುಗಾರರಾದ ಹಾಫಿಳ್ ಅನ್ಸಾರ್ ಸಅದಿ ಬಡಕಬೈಲ್, ಇರ್ಫಾನ್ ಮದನಿ ಹಳೆಕೋಟೆ ಮಾತನಾಡಿದರು. ಡಿವಿಶನ್ ನಾಯಕರಾದ ನೌಶಾದ್ ಮದನಿ ಎಚ್.ಕಲ್, ಝೈನುದ್ದೀನ್ ಇರಾ, ಶರೀಫ್ ಪಾಣೇಲ, ಕೆರೀಂ ಸಖಾಫಿ ಮುಂತಾದವರು ಉಪಸ್ಥಿತರಿದ್ದರು.

ಡಿವಿಶನ್ ಕ್ಯಾಂಪಸ್ ಕಾರ್ಯದರ್ಶಿ ಅಬೂಸಾಲಿಹ್ ಹರೇಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ