ಹಝ್ರತ್ ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ. ಸಿ) ದರ್ಗಾ ಸಮಿತಿ ಕುದ್ರೋಳಿ ಮಂಗಳೂರು ಇದರ ಆಶ್ರಯದಲ್ಲಿ ಇಂದು ಮಳೆಗಾಗಿ ವಿಶೇಷ ಪ್ರಾರ್ಥನಾ ಮಜ್ಲಿಸ್ ಹಾಗೂ ಇಪ್ತಾರ್ ಕೂಟ ನಡೆಸಲಾಯಿತು.

ದರ್ಗಾ ಅಧ್ಯಕ್ಷ ಮುಸ್ತಾಕ್ ಅಹ್ಮದ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡುಪಳ್ಳಿ ಜುಮಾ ಮಸೀದಿ ಖತೀಬರಾದ ಬಹು ಅಬ್ದುಸ್ಸಲಾಂ ಯಮಾನಿ ತುಂಬೆ ದುಆ ನೇತೃತ್ವ ನೀಡಿದರು.

ಸ್ಥಳೀಯ ಕಾರ್ಪೋರೇಟರ್ ಅಬ್ದುಲ್ ಅಝೀಝ್, ನಡುಪಳ್ಳಿ ಅಧ್ಯಕ್ಷ ಪಝಲ್, ದರ್ಗಾ ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಹಾಗೂ ಸಮಿತಿ ಯ ಸದಸ್ಯರು ಊರಿನ ನಾಗರಿಕರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ