ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ವತಿಯಿಂದ ಬದರ್ ಸ್ಮರಣೆ ಹಾಗೂ ಲೀಡರ್ಸ್ ಮೀಟ್, ಹೋಲಿ ಎಕ್ಸಿಕುಟೀವ್ ಮೇ 26ರಂದು ಕುಂಭಕ್ಕೋಡು ಕೊಯಂಗಿ ಹೌಸ್ ನಲ್ಲಿ ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಉಪಾಧ್ಯಕ್ಷರಾದ ಸ್ವಾದಿಖ್ ಪಿ.ಜಿ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಕೋಶಾಧಿಕಾರಿ ಸಿದ್ದೀಖ್ ಹಿಮಮಿ ಸಖಾಫಿ ಪೈಂಬಚ್ಚಾಲು ಉದ್ಘಾಟಿಸಿದರು. ಬದರ್ ಸ್ಮರಣೆ, ಮಹ್ಳರತುಲ್ ಬದ್ರಿಯಾ ಆಧ್ಯಾತ್ಮಿಕ ಮಜ್ಲಿಸ್ ಗೆ ಶಫೀಖ್ ಹಿಮಮಿ ಸಖಾಫಿ ನೇತೃತ್ವ ನೀಡಿದರು. ಸಲೀಂ ಹಿಮಮಿ ಅಹ್ಸನಿ ನಸೀಹತ್ ನೀಡಿದರು.
ಹಸೈನಾರ್ ಹಾಜಿ ಕೊಯಂಗಿ, ಸೆಕ್ಟರ್ ನಾಯಕರಾದ ಸ್ವಬಾಹ್ ಹಿಮಮಿ ಬೀಜಕೊಚ್ಚಿ, ಸಿದ್ದೀಕ್ ಎಲಿಮಲೆ, ರಹೀಂ ಪೈಂಬಚ್ಚಾಲು, ಆಸಿಫ್ ಪೈಂಬಚ್ಚಾಲು, ಶಾಕಿರ್ ಮೊಗರ್ಪಣೆ, ನಾಸರ್ ಎಲಿಮಲೆ, ರಫೀಕ್ ಕುಂಭಕ್ಕೋಡು, ಹಾರಿಸ್ ಗೂನಡ್ಕ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಾಲಿಕ್ ಕೊಯಂಗಿ ಸ್ವಾಗತಿಸಿ ಕಾರ್ಯದರ್ಶಿ ಅಝೀಝ್ ಮಾಸ್ಟರ್ ಏಣಾವರ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ