ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ ಜಾಲ್ಸೂರು-ಅಡ್ಕಾರು ಶಾಖಾ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಜೂನ್ 2ರಂದು ಆದಿತ್ಯವಾರ ಅಸರ್ ನಮಾಝಿನ ಬಳಿಕ ಜರಗಿತು.
ಮುಹಿಯ್ಯದ್ದೀನ್ ಜುಮಾ ಮಸೀದಿ ಖತೀಬರಾದ ಅಬೂಬಕ್ಕರ್ ಫೈಝಿ ಕುಂಬಡಾಜೆ ಕಾರ್ಯಕ್ರಮಕ್ಕೆ ದುಆ ನೆರವೇರಿಸಿದರು. ಜುಮಾ ಮಸೀದಿ ಅಧ್ಯಕ್ಷರಾದ ಜಿ.ಎಂ ಹಸನ್ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಾಲ್ಸೂರು ಜಮಾಅತಿಗೆ ಒಳಪಟ್ಟ ಆಯ್ದ 10 ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.
ಈ ಒಂದು ಉತ್ತಮ ಪದ್ಧತಿಯನ್ನು ಮನಗಂಡು ವಿದ್ಯಾರ್ಥಿಗಳಿಗೆ ಬೇಕಾದ ಬ್ಯಾಗ್ ಹಾಗೂ ಧನ ಸಹಾಯ ಮಾಡಿ ನಮ್ಮೊಂದಿಗೆ ಸಹಕರಿಸಿದ ನಮ್ಮ ಎಲ್ಲಾ ಕಾರ್ಯಕರ್ತರಿಗೂ, ಹಿತೈಷಿಗಳಿಗೂ ಎಸ್ಸೆಸ್ಸೆಫ್ ಜಾಲ್ಸೂರು-ಅಡ್ಕಾರು ಶಾಖೆ ಅಭಾರಿಯಾಗಿದ್ದೇವೆ.
ಅಲ್ಲಾಹನು ನಮಗೆಲ್ಲರಿಗೂ ಖೈರ್ ಬರ್ಕತ್ ನೀಡಿ ಅನುಗ್ರಹಿಸಲಿ ಆಮೀನ್.
SSF ಜಾಲ್ಸೂರು-ಅಡ್ಕಾರು ಶಾಖೆ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ