ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(ಎಸ್.ಎಸ್.ಎಫ್) ಸುಳ್ಯ ಡಿವಿಷನ್ ವತಿಯಿಂದ ತಾಲೂಕಿನ ವಿವಿಧ ಸ್ಥಳಗಳಿಗೆ ಮುಸ್ಹಫ್ ವಿತರಿಸಲಾಯಿತು. ಗಾಂಧಿನಗರ ಸುನ್ನೀ ಸೆಂಟರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಕೆ ಇಬ್ರಾಹಿಂ ಅಮ್ಜದಿರವರು ಅಧ್ಯಕ್ಷತೆ ವಹಿಸಿದರು. ಸಂಘಟನೆಯ ವಿವಿಧ ಯೋಜನೆಗಳಿಗೆ ಸಹಕಾರ ನೀಡಿದವರಿಗೆ ಪ್ರತ್ಯೇಕ ಪ್ರಾರ್ಥನೆ ನಡೆಸಲಾಯಿತು.

ಜಾಲ್ಸೂರು ಸೆಕ್ಟರ್ ಅಧ್ಯಕ್ಷ ಉನೈಸ್ ಸಖಾಫಿ ಮೇನಾಲ, ಹಬೀಬ್ ಕೆ.ಬಿ ಬೆಂಗಳೂರು ಶುಭ ಹಾರೈಸಿದರು. ಡಿವಿಷನ್ ಉಪಾಧ್ಯಕ್ಷ ಸಿದ್ದೀಕ್ ಗೂನಡ್ಕ, ಕಾರ್ಯದರ್ಶಿ ನೌಶಾದ್ ಕೆರೆಮೂಲೆ, ನಾಸಿರ್ ಬಾ ಹಸನಿ, ಎಸ್.ವೈ.ಎಸ್ ಪ್ರಮುಖರಾದ ಸಿದ್ದೀಕ್ ಕಟ್ಟೆಕ್ಕಾರ್ಸ್, ಗಾಂಧಿನಗರ ಶಾಖಾಧ್ಯಕ್ಷ ಸಿದ್ದೀಖ್ ಬಿ.ಎ, ಕಬೀರ್ ಮೇನಾಲ, ರಿಯಾಝ್ ಪಂಡಿತ್ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ