ಉಡುಪಿ.ಜೂನ್,4: ಒಂದು ತಿಂಗಳ ಕಠಿಣ ವ್ರತ ಮುಗಿದು ಮುಸ್ಲಿಂ ಸಮುದಾಯ ಪವಿತ್ರ ಈದುಲ್ ಫಿತರ್ ಆಚರಣೆಗೆ ಸಜ್ಜಾಗುತ್ತಿದ್ದು , ಅದು ಒಂದು ತಿಂಗಳ ಕಾಲ ಗಳಿಸಿದ ಆತ್ಮ ಶುಧ್ದಿ ಮತ್ತು ಪರಸ್ಪರ ಸೌಹಾರ್ದದ ಸಂದೇಶಗಳನ್ನು ಸಮಾಜದಲ್ಲಿ ಸಾರುವಂತಾಗಬೇಕೆಂದು ಉಡುಪಿ, ಚಿಕಮಗಳೂರು, ಹಾಸನ ಜಿಲ್ಲಾ ಸಂಯುಕ್ತ ಖಾಝಿಯಾಗಿರುವ ಮೌಲಾನಾ ಪಿ.ಎಂ.ಇಬ್ರಾಹಿಮ್ ಮುಸ್ಲಿಯಾರ್ ಬೇಕಲ್ ಕರೆ ನೀಡಿದ್ದಾರೆ.
ರಂಝಾನ್ ತಿಂಗಳು ಮನುಷ್ಯನ ಆಂತರಿಕ ಮತ್ತು ಬಾಹ್ಯ ಪರಿಶುಧ್ದಿಯನ್ನು ಸಾಧಿಸಲು ಸೃಷ್ಟಿ ಕರ್ತನಾದ ಅಲ್ಲಾಹನು ಮೀಸಲಿರಿಸಿದ ದಿನಗಳಾಗಿದ್ದು ಅದು ಮುಗಿದ ಮೇಲೂ ಆಂತರಿಕ ನೈರ್ಮಲ್ಯವನ್ನು ಕದಡುವ ಯಾವುದೇ ಕೆಲಸಗಳನ್ನು ವಿಶ್ವಾಸಿ ಸಮೂಹ ಮಾಡಬಾರದು, ರಂಝಾನ್ ತಿಂಗಳ ಒಳಿತುಗಳನ್ನು ಮುಂದುವರಿಸುವಂತೆ ಅವರು ಆಹ್ವಾನ ನೀಡಿದ್ದಾರೆ.
ಸಮಾಜದ ಎಲ್ಲ ವರ್ಗದ ಜನರ ಮಧ್ಯೆ ಶಾಂತಿ ಮತ್ತು ಸಾಮರಸ್ಯ ಖಾತರಿ ಪಡಿಸಲು ಈದ್ ದಿನವು ಕಾರಣವಾಗುವುದೆಂದು ಅವರು ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ