ಮಂಗಳೂರು.ಜೂನ್,4: ರಮದಾನ್ ತಿಂಗಳಲ್ಲಿ ಒಂದು ತಿಂಗಳ ನಿರಂತರ ಉಪವಾಸ ಕೈಗೊಂಡು, ಸಮಾಜದ ಬಡವರ ಜೀವನಶೈಲಿಯ ಬಗ್ಗೆ ಸ್ವತಹ: ಅನುಭವಿಸಿ ಇದೀಗ ಶಾಂತಿ ಸೌಹಾರ್ದತೆ, ಸಮಾನತೆ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಾ ಪವಿತ್ರ ಈದುಲ್ ಫಿತರ್ ಹಬ್ಬದ ಆಚರಣೆಯಲ್ಲಿರುವ ನಾಡಿನ ಎಲ್ಲಾ ಮುಸ್ಲಿಮರಿಗೂ ಶುಭಾಶಯಗಳು.

ಈದ್ ಸಂದೇಶವು ನಾಡಿನ ಎಲ್ಲೆಡೆಗೂ ಪಸರಿಸಲಿ, ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆನಿಲ್ಲಲಿ, ಹಬ್ಬದ ಸಂಭ್ರಮದಲ್ಲಿರುವ ಸರ್ವ ಮುಸ್ಲಿಂ ಬಾಂಧವರಿಗೆ ಈದ್ ಹಬ್ಬವು ಒಳಿತು ಹಾಗೂ ನೆಮ್ಮದಿಯನ್ನು ತರುವಂತಾಗಲಿ ಎಂದು ಬ್ಲಡ್ ಡೋನರ್ಸ್ ಮಂಗಳೂರು(ರಿ) ತಂಡ ಶುಭ ಹಾರೈಸಿದೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ