ಮಂಗಳೂರು.ಜೂನ್,4: ರಮದಾನ್ ತಿಂಗಳಲ್ಲಿ ಒಂದು ತಿಂಗಳ ನಿರಂತರ ಉಪವಾಸ ಕೈಗೊಂಡು, ಸಮಾಜದ ಬಡವರ ಜೀವನಶೈಲಿಯ ಬಗ್ಗೆ ಸ್ವತಹ: ಅನುಭವಿಸಿ ಇದೀಗ ಶಾಂತಿ ಸೌಹಾರ್ದತೆ, ಸಮಾನತೆ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಾ ಪವಿತ್ರ ಈದುಲ್ ಫಿತರ್ ಹಬ್ಬದ ಆಚರಣೆಯಲ್ಲಿರುವ ನಾಡಿನ ಎಲ್ಲಾ ಮುಸ್ಲಿಮರಿಗೂ ಶುಭಾಶಯಗಳು.

ಈದ್ ಸಂದೇಶವು ನಾಡಿನ ಎಲ್ಲೆಡೆಗೂ ಪಸರಿಸಲಿ, ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆನಿಲ್ಲಲಿ, ಹಬ್ಬದ ಸಂಭ್ರಮದಲ್ಲಿರುವ ಸರ್ವ ಮುಸ್ಲಿಂ ಬಾಂಧವರಿಗೆ ಈದ್ ಹಬ್ಬವು ಒಳಿತು ಹಾಗೂ ನೆಮ್ಮದಿಯನ್ನು ತರುವಂತಾಗಲಿ ಎಂದು ಬ್ಲಡ್ ಡೋನರ್ಸ್ ಮಂಗಳೂರು(ರಿ) ತಂಡ ಶುಭ ಹಾರೈಸಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ